ಚಿಕನ್ ಬೆಲೆ ಬಗ್ಗೆ ಆರಂಭವಾದ ಜಗಳ, ಕೊಲೆಯಲ್ಲಿ ಅಂತ್ಯ
ನವದೆಹಲಿ, ಏಪ್ರಿಲ್ 30: ಚಿಕನ್ ಬೆಲೆಗಾಗಿ ಆರಂಭವಾಗಿದ್ದ ಕಿತ್ತಾಟ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ದೆಹಲಿಯ ಜಹಾಂಗೀರ್ಪುರಿಯಲ್ಲಿ ನಡೆದಿದೆ.
ಶಿರಾಜ್ 35 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.ಪಶ್ಚಿಮ ಬಂಗಾಳ ಮೂಲದವರಾಗಿದ್ದ ಶಿರಾಜ್ ಲಾಕ್ಡೌನ್ ಆರಂಭವಾದಾಗಿನಿಂದ ಚಿಕನ್ ಮಾರಾಟ ಮಳಿಗೆಯನ್ನು ಆರಂಭಿಸಿದ್ದ.
ಆರೋಪಿಗಳು ಅಂಗಡಿ ಬಳಿ ಬಂದು ಚಿಕನ್ ಬೆಲೆ ಕೇಳಿದ್ದಾರೆ. ಬಳಿಕ ಶಿರಾಜ್ ಬೆಲೆಯನ್ನು ಹೇಳಿದ್ದಾನೆ. ಬಳಿಕ ಕಡಿಮೆ ಬೆಲೆಗೆ ನೀಡುವಂತೆ ಕೇಳಿದ್ದಾರೆ. ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೀಯಾ ಎಂದು ಗದರಿಸಿದ್ದಾರೆ.

ಬಳಿಕ ಶಾ ಆಲಮ್ ಮತ್ತು ಅವರ ಸಹೋದರರು ಸೇರಿ ಶಿರಾಜ್ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ವಿಜಯಾಂತ ಆರ್ಯ ತಿಳಿಸಿದ್ದಾರೆ. ಶಿರಾಜ್ ಆಲಮ್ ಹಾಗೂ ಮೂರು ಸಹೋದರರ ಮೇಲೆ ಚಾಕು ಹಾಗೂ ರಾಡಿನಿಂದ ಹಲ್ಲೆ ನಡೆಸಿದ್ದ ಎಂದು ದೂರಿದ್ದಾರೆ.
ಶಿರಾಜ್ನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಶಾ ಆಲಮ್ನನ್ನು ಬಂಧಿಸಲಾಗಿದ್ದು, ಇನ್ನುಳಿದ ಮೂರು ಆರೋಪಿಗಳ ಸೆರೆ ಹಿಡಿಯಲು ಪೊಲೀಸರು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications