ಕೇಜ್ರಿವಾಲ್ಗೆ ಕಪಾಳಮೋಕ್ಷ ಮಾಡಿದ್ದ ಯುವಕ ಹೇಳಿದ್ದೇನು?
Recommended Video
ನವದೆಹಲಿ, ಮೇ 10: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕಪಾಳಮೋಕ್ಷ ಮಾಡಿದ್ದ ಯುವಕ ಸುರೇಶ್ ತಮ್ಮ ಕೃತ್ಯಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.
ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ ವ್ಯಕ್ತಿ ಅಲ್ಲ, ಈ ರೀತಿ ಹೊಡೆಯುವಂತೆ ನನಗೆ ಪ್ರಚೋದನೆಯನ್ನೂ ನೀಡಲ್ಲ, ಪೊಲೀಸರು ಕೂಡ ನನ್ನೊಂದಿಗೆ ದುರ್ವರ್ತನೆ ತೋರಿಸಿಲ್ಲ ಆದರೆ ನಾನು ಮಾಡಿದ್ದು ತಪ್ಪು ಎಂದು ಎಚ್ಚರಿಸಿದ್ದಾರೆ ಎಂದು ಸುದ್ದಿಸಂಸ್ಥೆಗೆ ಸುರೇಶ್ ತಿಳಿಸಿದ್ದಾರೆ.
ಇದಲ್ಲದೆ ನಾನು ಕೇಜ್ರಿವಾಲ್ಗೆ ಏಕೆ ಹೊಡೆದೆ ಎನ್ನುವುದು ನನಗೆ ಗೊತ್ತಾಗುತ್ತಿಲ್ಲ ಇದಕ್ಕಾಗಿ ವಿಷಾಧಿಸುತ್ತೇನೆ ಎಂದು ತಿಳಿಸಿದ್ದಾರೆ.

ಮೇ 4ರಂದು ದೆಹಲಿಯಲ್ಲಿ ರೋಡ್ ಶೋ ನಡೆಸುತ್ತಿದ್ದಾಗ ಕೇಜ್ರಿವಾಲ್ ಕೆನ್ನೆಗೆ ಈ ಯುವಕ ಕಪಾಳಮೋಕ್ಷ ಮಾಡಿದ್ದ, ಇದು ಕೇಜ್ರಿವಾಲ್ ಗೆ ಕಪಾಳಮೋಕ್ಷ ಮಾಡಿದ ಮೂರನೇ ಘಟನೆ ಇದಾಗಿತ್ತು.
ನರೇಂದ್ರ ಮೋದಿಯ ಅಥವಾ ಬಿಜೆಪಿ ಪ್ರಚೋದನೆಯಿಂದ ನನ್ನ ಮೇಲೆ ದಾಳಿಯಾಗಿದೆ. ಸೂಕ್ತ ಭದ್ರತೆ ನೀಡಲು ವಿಫಲರಾದ ಮೋದಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಕೇಜ್ರಿವಾಲ್ ಆರೋಪಿಸಿದ್ದರು.
ಸುರೇಶ್ ಆಪ್ ಕಾರ್ಯಕರ್ತನಾಗಿದ್ದು, ಈ ಕೇಜ್ರಿವಾಲ್ ಮಾಡಿದ್ದ ನಾಟಕ ಎಂದು ಬಿಜೆಪಿ ಆರೋಪಿಸಿತ್ತು. ಇದಕ್ಕೆ ಪೂರಕವೆಂಬಂತೆ ದೆಹಲಿ ಪೊಲೀಸರು ಕೂಡ ಸುರೇಶ್ ಆಪ್ ಕಾರ್ಯಕರ್ತ ಎಂದು ತಿಳಿಸಿದ್ದರು.
ಕೇಜ್ರಿವಾಲ್ ವರ್ತನೆಯಿಂದ ಬೇಸತ್ತಿದ್ದ ಸುರೇಶ್ ಈ ರೀತಿ ದಾಳಿ ನಡೆಸಿದ್ದ ಎಂದು ಪೊಲೀಸ್ ತಿಳಿಸಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications