ನ್ಯಾಯಾಲಯದ ತೀರ್ಪು ಸತ್ಯವನ್ನು ಎತ್ತಿ ಹಿಡಿದಿದೆ: ಮನಮೋಹನ್ ಸಿಂಗ್
ದೆಹಲಿ, ಡಿಸೆಂಬರ್ 21: 2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಸಿಲುಕಿದ್ದು ಕನ್ನಿಮೊಳಿ , ರಾಜಾ ಆದರೂ ಅದರಿಂದ ತೀರ್ವ ಟೀಕೆಗೆ ಒಳಗಾದವರು ಆಗಿನ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ ಸಿಂಗ್ ಅವರು.
ಶಾಂತ ಚಿತ್ತ ಪ್ರಧಾನಿ ಎನಿಸಿಕೊಂಡಿದ್ದ ಮನಮೋಹನ್ ಸಿಂಗ್ ಅವರ ಮೇಲೆ ವಿರೋಧ ಪಕ್ಷಗಳು ಮುಗಿಬಿದ್ದವು. ಹಗರಣಕ್ಕೆ ಮನಮೋಹನ್ ಸಿಂಗ್ ಅವರನ್ನೂ ಹೊಣೆಗಾರರನ್ನಾಗಿಸುವ ಪ್ರಯತ್ನವನ್ನೂ ವಿರೋಧಿಗಳು ಮಾಡಿದ್ದರು. ಆದರೆ ಈಗ ಹಗರಣದ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದು, ಮನಮೋಹನ್ ಸಿಂಗ್ ಅವರು ತೀರ್ಪಿನ ಬಗ್ಗೆ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು "ನಾವು ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ. ನ್ಯಾಯಾಲಯವು ಸುಸ್ಪಷ್ಟವಾಗಿ ಯುಪಿಎ ಸರ್ಕಾರದ ಮೇಲೆ ಮಾಡಲಾಗಿದ್ದು ದುರುದ್ದೇಶಪೂರಿತ ಕಲ್ಪಿತ ಪ್ರಚಾರಗಳನ್ನು ಬದಿಗೆ ಸರಿಸಿ ಸತ್ಯವನ್ನು ಮುಂದೆ ಮಾಡಿದೆ' ಎಂದಿದ್ದಾರೆ.
2ಜಿ ಪ್ರಕರಣದ ಪ್ರಮುಖ ಆರೋಪಿಗಳಾದ ಎ.ರಾಜಾ, ಕರುಣಾನಿಧಿ ಮಗಳು ಕನ್ನಿಮೊಳಿ ಸೇರಿದಂತೆ 18 ಆರೋಪಿಗಳನ್ನು ಸಾಕ್ಷಾಧಾರದ ಕೊರತೆಯ ಕಾರಣ ನೀಡಿ ಖುಲಸೆಗೊಳಿಸಿ ತೀರ್ಪು ನೀಡಿದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications