ನ್ಯಾಯಾಲಯದ ತೀರ್ಪು ಸತ್ಯವನ್ನು ಎತ್ತಿ ಹಿಡಿದಿದೆ: ಮನಮೋಹನ್ ಸಿಂಗ್
ದೆಹಲಿ, ಡಿಸೆಂಬರ್ 21: 2ಜಿ ಸ್ಪೆಕ್ಟ್ರಂ ಹಗರಣದಲ್ಲಿ ಸಿಲುಕಿದ್ದು ಕನ್ನಿಮೊಳಿ , ರಾಜಾ ಆದರೂ ಅದರಿಂದ ತೀರ್ವ ಟೀಕೆಗೆ ಒಳಗಾದವರು ಆಗಿನ ಪ್ರಧಾನ ಮಂತ್ರಿಯಾಗಿದ್ದ ಮನಮೋಹನ ಸಿಂಗ್ ಅವರು.
ಶಾಂತ ಚಿತ್ತ ಪ್ರಧಾನಿ ಎನಿಸಿಕೊಂಡಿದ್ದ ಮನಮೋಹನ್ ಸಿಂಗ್ ಅವರ ಮೇಲೆ ವಿರೋಧ ಪಕ್ಷಗಳು ಮುಗಿಬಿದ್ದವು. ಹಗರಣಕ್ಕೆ ಮನಮೋಹನ್ ಸಿಂಗ್ ಅವರನ್ನೂ ಹೊಣೆಗಾರರನ್ನಾಗಿಸುವ ಪ್ರಯತ್ನವನ್ನೂ ವಿರೋಧಿಗಳು ಮಾಡಿದ್ದರು. ಆದರೆ ಈಗ ಹಗರಣದ ಎಲ್ಲಾ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದು, ಮನಮೋಹನ್ ಸಿಂಗ್ ಅವರು ತೀರ್ಪಿನ ಬಗ್ಗೆ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು "ನಾವು ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇವೆ. ನ್ಯಾಯಾಲಯವು ಸುಸ್ಪಷ್ಟವಾಗಿ ಯುಪಿಎ ಸರ್ಕಾರದ ಮೇಲೆ ಮಾಡಲಾಗಿದ್ದು ದುರುದ್ದೇಶಪೂರಿತ ಕಲ್ಪಿತ ಪ್ರಚಾರಗಳನ್ನು ಬದಿಗೆ ಸರಿಸಿ ಸತ್ಯವನ್ನು ಮುಂದೆ ಮಾಡಿದೆ' ಎಂದಿದ್ದಾರೆ.
2ಜಿ ಪ್ರಕರಣದ ಪ್ರಮುಖ ಆರೋಪಿಗಳಾದ ಎ.ರಾಜಾ, ಕರುಣಾನಿಧಿ ಮಗಳು ಕನ್ನಿಮೊಳಿ ಸೇರಿದಂತೆ 18 ಆರೋಪಿಗಳನ್ನು ಸಾಕ್ಷಾಧಾರದ ಕೊರತೆಯ ಕಾರಣ ನೀಡಿ ಖುಲಸೆಗೊಳಿಸಿ ತೀರ್ಪು ನೀಡಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications