ಮದುವೆಯ ನಂತರದ ಬಲವಂತದ ಲೈಂಗಿಕತೆ ಅಪರಾಧವಲ್ಲ: ಸುಪ್ರೀಂ
ಮದುವೆಯ ನಂತರದ ಬಲವಂತದ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಲಾಗದು ಎಂದ ಸುಪ್ರೀಂ ಕೋರ್ಟ್. ಐಪಿಸಿ ಸೆಕ್ಷನ್ 375ನೇ ಕಲಂ ಪ್ರಕಾರ ಮದುವೆಯ ನಂತರದಲ್ಲಿ ಯುವತಿ 18 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ಆಕೆಯ ಮೇಲೆ ನಡೆಯುವ ಬಲವಂತದ ಲೈಂಗಿಕತೆ ಅಪರಾಧವ
ನವದೆಹಲಿ, ಆಗಸ್ಟ್ 10: ಮದುವೆಯ ನಂತರ, ಗಂಡ-ಹೆಂಡತಿ ನಡುವೆ ನಡೆಯುವ ಬಲವಂತದ ಲೈಂಗಿಕತೆಯನ್ನು ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಕೆಲವು ಪ್ರಕರಣಗಳಲ್ಲಿ ಪತ್ನಿಯೇ ತನ್ನ ಪತಿಯ ವಿರುದ್ಧ ತನ್ನನ್ನು ಲೈಂಗಿಕವಾಗಿ ಬಲವಂತಪಡಿಸಿದನೆಂದು ದೂರು ನೀಡಿದ ಉದಾಹರಣೆಗಳು ಸಾಕಷ್ಟಿವೆ. ತನ್ನ ಸಮ್ಮತಿ ಇಲ್ಲದ ಕಾರಣದ ಅಂಥ ಪ್ರಕರಣಗಳನ್ನು ಅತ್ಯಾಚಾರವೆಂದು ಪರಿಗಣಿಸಬೇಕೆಂದು ವಾದವನ್ನೂ ಮಾಡಿರುವ ಪ್ರಕರಣಗಳು ಬಂದಿವೆ. ಆದರೆ, ಮದುವೆಯ ನಂತರ, ಆ ಯುವತಿಯು 18 ವರ್ಷದಿಂದ ಮೇಲ್ಪಟ್ಟಿದ್ದರೆ, ಆಕೆಯ ಮೇಲೆ ನಡೆಯಬಹುದಾದ ಬಲವಂತದ ಲೈಂಗಿಕ ಪ್ರಕರಣಗಳನ್ನು ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಭಾರತೀಯ ದಂಡ ಸಂಹಿತೆ (ಐಪಿಸಿ) 375ನೇ ಪರಿಚ್ಛೇದದ ಪ್ರಕಾರ, 18 ವರ್ಷ ಮೇಲ್ಪಟ್ಟ ಯುವತಿಯು ಮದುವೆಯಾದ ನಂತರ ತನ್ನನ್ನು ಬಲವಂತವಾಗಿ ಲೈಂಗಿಕತೆಗೆ ಬಳಸಿಕೊಳ್ಳಲಾಯಿತು ಎಂದು ದೂರಿದರೆ ಅದನ್ನು ಅಪರಾಧವೆಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ತನ್ನ ಸ್ಪಷ್ಟನೆಯನ್ನು ಸಮರ್ಥಿಸಿಕೊಂಡಿತು.
ಆದರೆ, ಇದೇ ವೇಳೆ, ಕೆಲವು ರಾಜ್ಯಗಳಲ್ಲಿ ಯುವತಿಯರಿಗೆ 18 ವರ್ಷ ತುಂಬುವುದರೊಳಗೆ ಮದುವೆ ಮಾಡಿ ಅವರನ್ನು ಬಲವಂತವಾಗಿ ಲೈಂಗಿಕತೆಗೆ ದೂಡುವುದನ್ನು ನ್ಯಾಯಾಲಯ ಒಪ್ಪುವುದಿಲ್ಲ ಎಂದಿರುವ ನ್ಯಾಯಪೀಠ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಿ, ಇಂಥ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕಾನೂನು ರೂಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications