ಮೇ 23 ಮೋದಿ ದಿನವಾಗಲಿ: ಬಾಬಾ ರಾಮ್ದೇವ್
Recommended Video
ನವದೆಹಲಿ, ಮೇ 28:2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಭರ್ಜರಿ ಜಯ ಗಳಿಸಿದೆ.
ಈ ಫಲಿತಾಂಶ ನೀಡಿದ ಮೇ 23ರನ್ನು ನರೇಂದ್ರ ಮೋದಿ ದಿನ ಎಂದು ಆಚರಿಸ ಬೇಕು ಎನ್ನುವುದು ಯೋಗಗುರು ಬಾಬಾ ರಾಮ್ದೇವ್ ಆಗ್ರಹವಾಗಿದೆ.
'ಒಂದು ಕಡೆ ಮಹಾಘಟಬಂಧನ ಇನ್ನೊಂದೆಡೆ ಮೋದಿ ಏಕಾಂಗಿಯಾಗಿದ್ದರು, ಇಡೀ ಚುನಾವಣೆಯಲ್ಲಿ ಏಕಾಂಗಿಯಾಗಿ ಅವರು ಹೋರಾಡಿದರು, ಉತ್ತರ ಪ್ರದೇಶ ಹಾಗೂ ದೇಶದ ಜನ ಮೋದಿಯ ಕೈಬಿಡಲಿಲ್ಲ, ಇನ್ನಷ್ಟು ಬಲಿಷ್ಠಗೊಳಿಸಿದರು.

ಮೇ 23ರಂದು ಬಿಜೆಪಿ ಭರ್ಜರಿಜಯಗಳಿಸಿದೆ. ಹೀಗಾಗಿ ಮೇ 23ನ್ನು ಮೋದಿ ದಿನ ಅಥವಾ ಲೋಕಕಲ್ಯಾನ ದಿನ ಎಂದು ಆಚರಿಸಬೇಕು ಎಂದು ಬಾಬಾ ರಾಮ್ದೇವ್ ಹೇಳಿದ್ದಾರೆ.
ಮೊದಲಿನಿಂದಲೂ ಮೋದಿ ಸಮರ್ಥಕರಾಗಿರುವ ಬಾಬಾ ರಾಮ್ದೇವ್ ಚುನಾವಣೆಗೆ ಐದಾರು ತಿಂಗಳಿರುವಾಗ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಚುನಾವಣೆ ಆರಂಭವಾಗುವಷ್ಟರಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು.
ಕಪ್ಪು ಹಣ ಹಿಂದೆ ತರುವುದು, ಗೋಹತ್ಯೆ ನಿಷೇಧ ಹಾಗೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಈಗಲೂ ದೊಡ್ಡ ಪ್ರತಿಪಾದಕರಾಗಿದ್ದಾರೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications