ಮೇ 23 ಮೋದಿ ದಿನವಾಗಲಿ: ಬಾಬಾ ರಾಮ್ದೇವ್
Recommended Video
ನವದೆಹಲಿ, ಮೇ 28:2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಭರ್ಜರಿ ಜಯ ಗಳಿಸಿದೆ.
ಈ ಫಲಿತಾಂಶ ನೀಡಿದ ಮೇ 23ರನ್ನು ನರೇಂದ್ರ ಮೋದಿ ದಿನ ಎಂದು ಆಚರಿಸ ಬೇಕು ಎನ್ನುವುದು ಯೋಗಗುರು ಬಾಬಾ ರಾಮ್ದೇವ್ ಆಗ್ರಹವಾಗಿದೆ.
'ಒಂದು ಕಡೆ ಮಹಾಘಟಬಂಧನ ಇನ್ನೊಂದೆಡೆ ಮೋದಿ ಏಕಾಂಗಿಯಾಗಿದ್ದರು, ಇಡೀ ಚುನಾವಣೆಯಲ್ಲಿ ಏಕಾಂಗಿಯಾಗಿ ಅವರು ಹೋರಾಡಿದರು, ಉತ್ತರ ಪ್ರದೇಶ ಹಾಗೂ ದೇಶದ ಜನ ಮೋದಿಯ ಕೈಬಿಡಲಿಲ್ಲ, ಇನ್ನಷ್ಟು ಬಲಿಷ್ಠಗೊಳಿಸಿದರು.

ಮೇ 23ರಂದು ಬಿಜೆಪಿ ಭರ್ಜರಿಜಯಗಳಿಸಿದೆ. ಹೀಗಾಗಿ ಮೇ 23ನ್ನು ಮೋದಿ ದಿನ ಅಥವಾ ಲೋಕಕಲ್ಯಾನ ದಿನ ಎಂದು ಆಚರಿಸಬೇಕು ಎಂದು ಬಾಬಾ ರಾಮ್ದೇವ್ ಹೇಳಿದ್ದಾರೆ.
ಮೊದಲಿನಿಂದಲೂ ಮೋದಿ ಸಮರ್ಥಕರಾಗಿರುವ ಬಾಬಾ ರಾಮ್ದೇವ್ ಚುನಾವಣೆಗೆ ಐದಾರು ತಿಂಗಳಿರುವಾಗ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು. ಆದರೆ ಚುನಾವಣೆ ಆರಂಭವಾಗುವಷ್ಟರಲ್ಲಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು.
ಕಪ್ಪು ಹಣ ಹಿಂದೆ ತರುವುದು, ಗೋಹತ್ಯೆ ನಿಷೇಧ ಹಾಗೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಈಗಲೂ ದೊಡ್ಡ ಪ್ರತಿಪಾದಕರಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications