ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯರಾತ್ರಿವರೆಗೆ ಸಂಸದರು ಲೋಕಸಭೆಯಲ್ಲಿ ಚರ್ಚಿಸಿದ ವಿಷಯವೇನು?

|
Google Oneindia Kannada News

ನವದೆಹಲಿ, ಜುಲೈ 17:ಲೋಕಸಭೆಯಲ್ಲಿ ಗದ್ದಲ, ಗಲಾಟೆ,ಧರಣಿ ಹಾಗೂ ಮುಂದೂಡಿಕೆಗಳ ಸುದ್ದಿಗಳನ್ನೇ ನೀವು ನೋಡಿರುತ್ತೀರಿ. ಅಪರೂಪವೆನ್ನುವಂತೆ ಲೋಕಸಭೆಯಲ್ಲಿ ಮಧ್ಯರಾತ್ರಿವರೆಗೂ ನಡೆದು ಜನರು ಹುಬ್ಬೇರಿಸುವಂತೆ ಮಾಡಿದೆ.

18 ವರ್ಷಗಳ ಬಳಿಕ ಕಳೆದ ವಾರ ರೈಲ್ವೆ ಸುಧಾರಣೆಗೆ ಸಂಬಂಧಿಸಿದಂತೆ ತಡರಾತ್ರಿವರೆಗೂ ಲೋಕಸಭೆಯಲ್ಲಿ ಚರ್ಚೆ ನಡೆದಿತ್ತು.ನಿನ್ನೆ ರಾತ್ರಿ ಕೂಡ ಸುಮಾರು 12 ಗಂಟೆವರೆಗೂ ದೇಶದ ಆರ್ಥಿಕ ಬೆನ್ನೆಲುಬಾಗಿರುವ ಕೃಷಿ ವಲಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.

2014- 2019: 963 ಉಗ್ರರ ಹತ್ಯೆ, 413 ಭದ್ರತಾ ಸಿಬ್ಬಂದಿ ಬಲಿದಾನ2014- 2019: 963 ಉಗ್ರರ ಹತ್ಯೆ, 413 ಭದ್ರತಾ ಸಿಬ್ಬಂದಿ ಬಲಿದಾನ

ರೈತರ ಆತ್ಮಹತ್ಯೆ,ಕೃಷಿ ಆದಾಯ ದುಪ್ಪಟ್ಟು, ನೀರಾವರಿ ಸಮಸ್ಯೆ , ಹವಾಮಾನ ವೈಪರೀತ್ಯ ಹಾಗೂ ಕೃಷಿ ಸೇರಿ ಕೃಷಿ ವಲಯದ ಸಮಸ್ಯೆಗಳ ಬಗ್ಗೆ ಸದಸ್ಯರು ಮಾತನಾಡಿದ್ದಾರೆ.

Midnight discussion at Parliament over agriculture

ಈ ಕುರಿತು ಮಾತನಾಡಿರುವ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೃಷಿ ಹಾಗೂ ರೈತರ ಬಗ್ಗೆ ಮಧ್ಯರಾತ್ರಿವರೆಗೆ ಉತ್ತಮ ಚರ್ಚೆ ನಡೆದಿರುವುದು ಸ್ವಾಗತಾರ್ಹ ಎಂದಿದ್ದಾರೆ.

ಭಾರತದಲ್ಲಿ 41,331 ಪಾಕ್ ಪ್ರಜೆಗಳು ನೆಲೆಸಿದ್ದಾರೆ: ಕೇಂದ್ರ ಸರ್ಕಾರ ಭಾರತದಲ್ಲಿ 41,331 ಪಾಕ್ ಪ್ರಜೆಗಳು ನೆಲೆಸಿದ್ದಾರೆ: ಕೇಂದ್ರ ಸರ್ಕಾರ

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಂಸತ್ತಿನಲ್ಲಿ ಈ ರೀತಿಯ ಬೆಳವಣಿಗೆ ಆಶಾದಾಯಕವಾದದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.

English summary
Indian parliament once again witnessed midnight discussion over agriculture. Last week parliament run even after 12 o clock to discuss railway modernisation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X