'ಸಾಕ್ಷ್ಯ ಇಲ್ಲಿದೆ ನೋಡಿ ರಾಹುಲ್, ಈಗ ದೇಶದ ಜನರ ಕ್ಷಮೆ ಕೇಳ್ತೀರಾ?'
Recommended Video

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಚ್ ಎಎಲ್ ವಿಚಾರವಾಗಿ ಮಾಡಿರುವ ಆರೋಪ ಹಾಗೂ ರಕ್ಷಣಾ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂಬ ಆಗ್ರಹಕ್ಕೆ ನಿರ್ಮಲಾ ಸೀತಾರಾಮನ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾಚಿಕೆ ಆಗಬೇಕು. ಕಾಂಗ್ರೆಸ್ ಈ ವಿಚಾರದಲ್ಲಿ ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದಿರುವ ಅವರು, ಸರಕಾರದಿಂದ ಎಚ್ ಎಎಲ್ ಜತೆಗೆ ಮಾಡಿದ ಒಪ್ಪಂದದ ದಾಖಲೆ ಟ್ವೀಟ್ ಮಾಡಿದ್ದಾರೆ.
It's a shame that the president of @INCIndia is spreading lies nd
— NSitharamanOffice (@nsitharamanoffc) 6 January 2019
misleading the country.HAL has signed contracts worth 26570.8Cr (Between 2014 & 2018) nd contracts worth 73000Cr are in the pipeline.Will @RahulGandhi apologise to the country from the floor of the house nd resign? pic.twitter.com/PRWEMFUjml
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ದಾರಿ ತಪ್ಪಿಸುತ್ತಿರುವುದು ನಾಚಿಕೆಗೇಡು. ಎಚ್ ಎ ಎಲ್ ನಿಂದ 26,570.8 ಕೋಟಿ ರುಪಾಯಿಯ ಒಪ್ಪಂದಕ್ಕೆ (ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ 2014 ಹಾಗೂ 2018ರ ಮಧ್ಯೆ) ಸಹಿ ಹಾಕಲಾಗಿದೆ. 73,000 ಕೋಟಿ ರುಪಾಯಿಯಷ್ಟು ಒಪ್ಪಂದವು ಆಗಬೇಕಿದೆ. ಈಗ ರಾಹುಲ್ ಗಾಂಧಿ ಅವರು ಸಂಸತ್ ನಲ್ಲಿ ದೇಶದ ಕ್ಷಮೆ ಕೇಳುತ್ತಾರಾ ಮತ್ತು ರಾಜೀನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಎಚ್ ಎಎಲ್ ಗೆ ಒಂದು ಲಕ್ಷ ಕೋಟಿ ರುಪಾಯಿ ಮೌಲ್ಯದ ಆರ್ಡರ್ ಸರಕಾರ ನೀಡಿದೆ ಎಂದು ಮಾಧ್ಯಮಗಳಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೊಂಡಿದ್ದಾಗಿ ವರದಿ ಆಗಿತ್ತು. ಆ ಬಗ್ಗೆ ದಾಖಲೆಗಳನ್ನು ಸಂಸತ್ ನ ಎದುರು ನೀಡಬೇಕು. ಇಲ್ಲದಿದ್ದಲ್ಲಿ ರಕ್ಷಣಾ ಸಚಿವೆ ಆದ ನಿರ್ಮಲಾ ಸೀತಾರಾಮನ್ ರಾಜೀನಾಮೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications