'ಸಾಕ್ಷ್ಯ ಇಲ್ಲಿದೆ ನೋಡಿ ರಾಹುಲ್, ಈಗ ದೇಶದ ಜನರ ಕ್ಷಮೆ ಕೇಳ್ತೀರಾ?'
Recommended Video

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಚ್ ಎಎಲ್ ವಿಚಾರವಾಗಿ ಮಾಡಿರುವ ಆರೋಪ ಹಾಗೂ ರಕ್ಷಣಾ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂಬ ಆಗ್ರಹಕ್ಕೆ ನಿರ್ಮಲಾ ಸೀತಾರಾಮನ್ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾಚಿಕೆ ಆಗಬೇಕು. ಕಾಂಗ್ರೆಸ್ ಈ ವಿಚಾರದಲ್ಲಿ ದೇಶವನ್ನು ದಾರಿ ತಪ್ಪಿಸುತ್ತಿದೆ ಎಂದಿರುವ ಅವರು, ಸರಕಾರದಿಂದ ಎಚ್ ಎಎಲ್ ಜತೆಗೆ ಮಾಡಿದ ಒಪ್ಪಂದದ ದಾಖಲೆ ಟ್ವೀಟ್ ಮಾಡಿದ್ದಾರೆ.
It's a shame that the president of @INCIndia is spreading lies nd
— NSitharamanOffice (@nsitharamanoffc) 6 January 2019
misleading the country.HAL has signed contracts worth 26570.8Cr (Between 2014 & 2018) nd contracts worth 73000Cr are in the pipeline.Will @RahulGandhi apologise to the country from the floor of the house nd resign? pic.twitter.com/PRWEMFUjml
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ದಾರಿ ತಪ್ಪಿಸುತ್ತಿರುವುದು ನಾಚಿಕೆಗೇಡು. ಎಚ್ ಎ ಎಲ್ ನಿಂದ 26,570.8 ಕೋಟಿ ರುಪಾಯಿಯ ಒಪ್ಪಂದಕ್ಕೆ (ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ 2014 ಹಾಗೂ 2018ರ ಮಧ್ಯೆ) ಸಹಿ ಹಾಕಲಾಗಿದೆ. 73,000 ಕೋಟಿ ರುಪಾಯಿಯಷ್ಟು ಒಪ್ಪಂದವು ಆಗಬೇಕಿದೆ. ಈಗ ರಾಹುಲ್ ಗಾಂಧಿ ಅವರು ಸಂಸತ್ ನಲ್ಲಿ ದೇಶದ ಕ್ಷಮೆ ಕೇಳುತ್ತಾರಾ ಮತ್ತು ರಾಜೀನಾಮೆ ನೀಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಎಚ್ ಎಎಲ್ ಗೆ ಒಂದು ಲಕ್ಷ ಕೋಟಿ ರುಪಾಯಿ ಮೌಲ್ಯದ ಆರ್ಡರ್ ಸರಕಾರ ನೀಡಿದೆ ಎಂದು ಮಾಧ್ಯಮಗಳಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೊಂಡಿದ್ದಾಗಿ ವರದಿ ಆಗಿತ್ತು. ಆ ಬಗ್ಗೆ ದಾಖಲೆಗಳನ್ನು ಸಂಸತ್ ನ ಎದುರು ನೀಡಬೇಕು. ಇಲ್ಲದಿದ್ದಲ್ಲಿ ರಕ್ಷಣಾ ಸಚಿವೆ ಆದ ನಿರ್ಮಲಾ ಸೀತಾರಾಮನ್ ರಾಜೀನಾಮೆ ಸಲ್ಲಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದರು.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications