ಮಿಸ್ಡ್ ಕಾಲ್ ಅಸ್ತ್ರವನ್ನು ಬಿಜೆಪಿಯತ್ತ ತಿರುಗಿಸಿದ ಕಾಂಗ್ರೆಸ್
ಬೆಂಗಳೂರು, ಜನವರಿ 24: ಎನ್ಆರ್ಸಿ-ಸಿಎಎ ಗೆ ಬೆಂಬಲ ನೀಡುವರು ಮಿಸ್ಡ್ ಕಾಲ್ ಕೊಡಿ ಎಂದು ಬಿಜೆಪಿ ಅಭಿಯಾನ ಪ್ರಾರಂಭಿಸಿದ ಬೆನ್ನಲ್ಲೇ ಕಾಂಗ್ರೆಸ್ ಸಹ ಮಿಸ್ಡ್ ಕಾಲ್ ಅಭಿಯಾನ ಆರಂಭಿಸಿದೆ.
'ರಾಷ್ಟ್ರೀಯ ನಿರುದ್ಯೋಗ ನೊಂದಣಿ' ಅಭಿಯಾನವನ್ನು ಯೂತ್ ಕಾಂಗ್ರೆಸ್ ಆರಂಭಿಸಿದ್ದು, ನಿರುದ್ಯೋಗಿಗಳು ಕಾಂಗ್ರೆಸ್ ನೀಡಿರುವ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ ನೊಂದಣಿ ಮಾಡಿಕೊಳ್ಳಬೇಕಿದೆ.
ಕೇಂದ್ರದ ವಿರುದ್ಧ ಹೋರಾಡಲು ಈ ಹೊಸ ತಂತ್ರವನ್ನು ಕಾಂಗ್ರೆಸ್ ಆಯ್ದುಕೊಂಡಿದೆ. ಮಿಸ್ಡ್ ಕಾಲ್ ಅಭಿಯಾನಗಳು ಈ ವೆರೆಗೆ ಬಿಜೆಪಿಗೆ ಒಳ್ಳೆಯ ಪ್ರಚಾರ ಫಸಲು ತಂದುಕೊಟ್ಟಿವೆ. ಈಗ ಅದೇ ಅಸ್ತ್ರವನ್ನು ಬಿಜೆಪಿಯ ವಿರುದ್ಧ ಪ್ರಯೋಗಿಸುವ ಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ.

ಡಿಮಾನಿಟೈಸೇಷನ್ ನಂತರ ಭಾರತದ ನಿರುದ್ಯೋಗದ ವಿಚಾರ ತೀವ್ರವಾಗಿ ಚರ್ಚೆಯಾಗುತ್ತಿದೆ. ಮೋದಿ ಸರ್ಕಾರಕ್ಕೆ ಮುಜುಗರ ಉಂಟುಮಾಡುವ ಕೆಲವು ವರದಿಗಳು ಸಹ ನಿರುದ್ಯೋಗ ಹೆಚ್ಚಳದ ಬಗ್ಗೆ ಪ್ರಕಟಗೊಂಡಿದೆ. ಹಾಗಾಗಿ ಇದೇ ವಿಷಯವನ್ನು ಕಾಂಗ್ರೆಸ್ ಕೇಂದ್ರದ ವಿರುದ್ಧ ಪ್ರಮುಖ ಅಸ್ತ್ರವನ್ನಾಗಿ ಬಳಸುತ್ತಿದೆ.
ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದು, ' ಮೋದಿಯವರ ಅನರ್ಥ ಆರ್ಥಿಕತೆ ಮತ್ತು ದೂರದೃಷ್ಟಿಯಿಲ್ಲದ ಆಡಳಿತಾತ್ಮಕ ಕ್ರಮಗಳಿಂದ ದೇಶದ ಯುವಕರು ಕಂಗಾಲಾಗಿದ್ದು ಅಭದ್ರತೆಯನ್ನು ಎದುರಿಸುತ್ತಿದ್ದಾರೆ, ಬನ್ನಿ ಬಿಜೆಪಿ ಸುಳ್ಳುಗಳ ವಿರುದ್ಧ ದನಿ ಎತ್ತೋಣ, 8151994411 ಸಂಖ್ಯೆಗೆ ಮಿಸ್ ಕಾಲ್ ನೀಡುವ ಮೂಲಕ ನಿರುದ್ಯೋಗ ನೊಂದಣಿ ಅಭಿಯಾನದಲ್ಲಿ ಪಾಲ್ಗೊಳ್ಳೊಣ' ಎಂದಿದ್ದಾರೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications