ಉದ್ಯಮಿಗಳನ್ನುದ್ದೇಶಿಸಿ ಮೋದಿ ಭಾಷಣ: ಪ್ರಮುಖ ಅಂಶಗಳು
ನವದೆಹಲಿ, ಜೂನ್ 11: ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ನ 95ನೇ ವಾರ್ಷಿಕ ಸಭೆಯಲ್ಲಿ ಉದ್ಯಮಿಗಳನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸಿದರು.
Recommended Video
Renukacharya mocks DK Shivakumar and Siddaramaiah | Oneindia Kannada
ಭಾರತವು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿದೆ. ಅದರ ಜೊತೆಗೆ ಆಹಾರ, ಮರುಭೂಮಿ ಮಿಡತೆ, ಆಲಿಕಲ್ಲು, ತೈಲ ಬಾವಿಯಲ್ಲಿ ಅನಿಲ ಸೋರಿಕೆ, ಭೂಕಂಪದಂತಹ ಸವಾಲುಗಳನ್ನು ಎದುರಿಸುತ್ತಿದೆ. ಆತ್ಮನಿರ್ಭರ ಭಾರತದ ಬಗ್ಗೆ ಮಾತನಾಡುತ್ತಾ ಭಾರತೀಯರು ಸ್ವಾವಲಂಬಿಯಾಗಿ ಬದುಕಲು ಕಲಿಯಬೇಕು ಎಂದರು.
ಮೋದಿ ಭಾಷಣದ ಪ್ರಮುಖ ಅಂಶಗಳು:
-ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಆತ್ಮನಿರ್ಭರ ಭಾರತದ ಪರಿಕಲ್ಪನೆಯ ಕಲಿಕೆಯನ್ನು ಮನೆಯಲ್ಲಿ ಆರಂಭಿಸಬೇಕು.

-ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿ, ಉತ್ಪನ್ನಗಳನ್ನು ಸಾಧ್ಯವಾದಷ್ಟು ನಮ್ಮಲ್ಲಿಯೇ ತಯಾರಿಸಬೇಕು. ಇಷ್ಟು ದಿನ ನಾವು ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳನ್ನು ನಾವೇ ರಫ್ತು ಮಾಡುವಷ್ಟು ಎತ್ತರಕ್ಕೆ ಬೆಳೆಯಬೇಕು.
-ರೈತರಿಗೆ ತಮ್ಮ ಬೆಳೆಯನ್ನು ಮಾರಾಟ ಮಾಡಲು ಸ್ವಾತಂತ್ರ್ಯ ನೀಡಲಾಗಿದೆ. ಅವರು ಯಾವ ದೇಶಕ್ಕೆ ಬೇಕಾದರೂ ತಮ್ಮ ಬೆಳೆಗಳನ್ನು ರಫ್ತು ಮಾಡಬಹುದಾಗಿದೆ.
-ಇಷ್ಟು ದಿನ ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳನ್ನು ರಫ್ತು ಮಾಡುವ ಮಟ್ಟಕ್ಕೆ ಬೆಳೆಯುವುದು ಹೇಗೆ ಎಂಬುದರ ಕುರಿತು ಕಾರ್ಖಾನೆಗಳು ಆಲೋಚಿಸಬೇಕು.
-ಎಲ್ಇಡಿ ಬಲ್ಬ್ ಬಳಕೆಯಿಂದ ಭಾರತವು 19,000 ಕೋಟಿ ರೂ. ಹಣವನ್ನು ಉಳಿತಾಯ ಮಾಡುತ್ತಿದೆ.
-ಭಾರತದ ಆರ್ಥಿಕತೆಯನ್ನು ಕಮ್ಯಾಂಡ್ ಆಂಡ್ ಕಂಟ್ರೋಲ್ನಿಂದ ಪ್ಲಗ್ ಆಂಡ್ ಪ್ಲೇ ಕಡೆಗೆ ಕರೆದೊಯ್ಯಬೇಕಿದೆ.
-DBT,JAM ಲಕ್ಷಾಂತರ ಫಲಾನುಭವಿಗಳಿಗೆ ಸಹಾಯ ಮಾಡಿದೆ
-ನಾವು ಪಶ್ಚಿಮ ಬಂಗಾಳದಲ್ಲಿ ಉತ್ಪಾದನಾ ವಲಯವನ್ನು ಪುನರುಜ್ಜೀವನಗೊಳಿಸಬೇಕು, ಇದು ಹೆಚ್ಚು ಹೂಡಿಕೆಯ ಸಮಯ, ಸಂಪ್ರದಾಯವಾದಿ ನಿರ್ಧಾರಗಳಲ್ಲ.
More From
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications