ಭಾರತೀಯ ಯೋಧರಿಗಾಗಿ #Sandesh2Soldirs ಅಭಿಯಾನ
ನವದೆಹಲಿ, ಅಕ್ಟೋಬರ್, 24: ನಾಗರಿಕರು ಮತ್ತು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಿರುವ ಸೈನಿಕರ ನಡುವಿನ ಬಾಂಧವ್ಯಗಳನ್ನು ಗಟ್ಟಿಗೊಳಿಸುವುದಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿರುವ #Sandesh2Soldirs (ಸೈನಿಕರಿಗೆ ಸಂದೇಶ) ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು.

ಈ ಅಭಿಯಾನದ ಮೂಲಕ ದೀಪಾವಳಿ ಆಚರಣೆ ವೇಳೆ ಯೋದರಿಗೆ ಸಂದೇಶಗಳನ್ನು ಮತ್ತು ಪತ್ರಗಳನ್ನು ಬರೆದು ಕಳುಹಿಸುವಂತೆ ದೇಶದ ಜನರಿಗೆ ಪ್ರಧಾನಿ ಕರೆ ನೀಡಿದ್ದಾರೆ.
ನರೇಂದ್ರ ಮೋದಿ ಮೊಬೈಲ್ ಆ್ಯಪ್, MyGov.in ಮತ್ತು ಆಲ್ ಇಂಡಿಯಾ ರೇಡಿಯೋ ಮೂಲಕ ನಾಗರಿಕರು ಸೈನಿಕರಿಗೆ ಸಂದೇಶವನ್ನು ಕಳುಹಿಸಬಹುದು.
I sent my #Sandesh2Soldiers. You could also do the same. Your wishes will certainly make our forces very happy. https://t.co/TYuxNNJfIf
— Narendra Modi (@narendramodi) October 22, 2016
#Sandesh2Soldirs ಎಂದು ಬರೆದು ಈ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಹಬ್ಬದ ಸಂದರ್ಭದಲ್ಲಿಯೂ ತಮ್ಮ ಕುಟುಂಬದಿಂದ ದೂರವಿದ್ದುಕೊಂಡು ದೇಶ ಸೇವೆ ಮಾಡುತ್ತಿರುವ ವೀರ ಯೋಧರಿಗೆ ಸಂದೇಶ ಕಳುಹಿಸಿ ಅವರೊಂದಿಗೆ ಹಬ್ಬದ ಖುಷಿ ಹಂಚಿಕೊಳ್ಳಿ ಎಂದು ಪ್ರಧಾನಿ ತಿಳಿಸಿದ್ದಾರೆ.
सवा सौ करोड़ देशवासी जब सैनिकों के साथ खड़े होते हैं तो उनकी शक्ति सवा सौ करोड़ गुना बढ़ जाती है।
— Narendra Modi (@narendramodi) October 23, 2016
ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ನೀಡಿ ಮತ್ತು ಸೈನಿಕರೊಂದಿಗೆ ಸಾರ್ವಜನಿಕರ ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಯಪಡಿಸಿ ಎಂದು ಅವರು ಹೇಳಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications