ಭಾರತೀಯ ಯೋಧರಿಗಾಗಿ #Sandesh2Soldirs ಅಭಿಯಾನ
ನವದೆಹಲಿ, ಅಕ್ಟೋಬರ್, 24: ನಾಗರಿಕರು ಮತ್ತು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಿರುವ ಸೈನಿಕರ ನಡುವಿನ ಬಾಂಧವ್ಯಗಳನ್ನು ಗಟ್ಟಿಗೊಳಿಸುವುದಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿರುವ #Sandesh2Soldirs (ಸೈನಿಕರಿಗೆ ಸಂದೇಶ) ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು.

ಈ ಅಭಿಯಾನದ ಮೂಲಕ ದೀಪಾವಳಿ ಆಚರಣೆ ವೇಳೆ ಯೋದರಿಗೆ ಸಂದೇಶಗಳನ್ನು ಮತ್ತು ಪತ್ರಗಳನ್ನು ಬರೆದು ಕಳುಹಿಸುವಂತೆ ದೇಶದ ಜನರಿಗೆ ಪ್ರಧಾನಿ ಕರೆ ನೀಡಿದ್ದಾರೆ.
ನರೇಂದ್ರ ಮೋದಿ ಮೊಬೈಲ್ ಆ್ಯಪ್, MyGov.in ಮತ್ತು ಆಲ್ ಇಂಡಿಯಾ ರೇಡಿಯೋ ಮೂಲಕ ನಾಗರಿಕರು ಸೈನಿಕರಿಗೆ ಸಂದೇಶವನ್ನು ಕಳುಹಿಸಬಹುದು.
I sent my #Sandesh2Soldiers. You could also do the same. Your wishes will certainly make our forces very happy. https://t.co/TYuxNNJfIf
— Narendra Modi (@narendramodi) October 22, 2016
#Sandesh2Soldirs ಎಂದು ಬರೆದು ಈ ಅಭಿಯಾನದಲ್ಲಿ ಭಾಗವಹಿಸುವ ಮೂಲಕ ಹಬ್ಬದ ಸಂದರ್ಭದಲ್ಲಿಯೂ ತಮ್ಮ ಕುಟುಂಬದಿಂದ ದೂರವಿದ್ದುಕೊಂಡು ದೇಶ ಸೇವೆ ಮಾಡುತ್ತಿರುವ ವೀರ ಯೋಧರಿಗೆ ಸಂದೇಶ ಕಳುಹಿಸಿ ಅವರೊಂದಿಗೆ ಹಬ್ಬದ ಖುಷಿ ಹಂಚಿಕೊಳ್ಳಿ ಎಂದು ಪ್ರಧಾನಿ ತಿಳಿಸಿದ್ದಾರೆ.
सवा सौ करोड़ देशवासी जब सैनिकों के साथ खड़े होते हैं तो उनकी शक्ति सवा सौ करोड़ गुना बढ़ जाती है।
— Narendra Modi (@narendramodi) October 23, 2016
ಈ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ನೀಡಿ ಮತ್ತು ಸೈನಿಕರೊಂದಿಗೆ ಸಾರ್ವಜನಿಕರ ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಯಪಡಿಸಿ ಎಂದು ಅವರು ಹೇಳಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications