ಗುಲಾಂ ನಬಿ ನನ್ನ ನಿಜಸ್ನೇಹಿತ; ರಾಜ್ಯ ಸಭೆಯಲ್ಲಿ ಕಣ್ಣೀರು ಹಾಕಿದ ಮೋದಿ
ನವದೆಹಲಿ, ಫೆಬ್ರುವರಿ 09: ನಿವೃತ್ತಿಯಾಗುತ್ತಿರುವ ರಾಜ್ಯಸಭೆ ಸದಸ್ಯರ ಬಗ್ಗೆ ವಿದಾಯ ಭಾಷಣ ಮಾಡುವ ಸಂದರ್ಭ ರಾಜ್ಯ ಸಭೆಯಲ್ಲಿ ಮೋದಿ ಭಾವುಕರಾಗಿ ಕಣ್ಣೀರು ಹಾಕಿದ ಸಂಗತಿ ಮಂಗಳವಾರ ನಡೆಯಿತು.
ಮಂಗಳವಾರ ಕೆಲ ರಾಜ್ಯ ಸಭೆ ಸದಸ್ಯರು ನಿವೃತ್ತಿಯಾಗುತ್ತಿದ್ದು, ಇವರ ಬಗ್ಗೆ ಪ್ರಧಾನಿ ಮೋದಿ ವಿದಾಯ ಭಾಷಣ ಆರಂಭಿಸಿದ್ದರು. ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಕುರಿತು ಮಾತನಾಡುವಾಗ ಗದ್ಗದಿತರಾಗಿ ಕಣ್ಣೀರು ಹಾಕಿದ ಸಂಗತಿ ನಡೆಯಿತು.

"ಗುಲಾಂ ನಬಿ ಆಜಾದ್ ಅವರ ಜಾಗವನ್ನು ತುಂಬುವ ವ್ಯಕ್ತಿಯು ಗುಲಾಂ ನಬಿ ಅವರಂತೆ ಕೆಲಸ ಮಾಡುವುದು ತುಂಬಾ ಕಷ್ಟ. ಗುಲಾಂ ನಬಿ ಅವರು ತಮ್ಮ ಪಕ್ಷದ ಬಗ್ಗೆ ಮಾತ್ರವಲ್ಲ, ದೇಶದ ಬಗ್ಗೆಯೂ ಹೆಚ್ಚು ಕಾಳಜಿ ತೋರುತ್ತಿದ್ದರು" ಎಂದು ಶ್ಲಾಘಿಸಿದರು.
#WATCH: PM Modi gets emotional while reminiscing an incident involving Congress leader Ghulam Nabi Azad, during farewell to retiring members in Rajya Sabha. pic.twitter.com/vXqzqAVXFT
— ANI (@ANI) February 9, 2021
ಈ ಹಿಂದೆ ಭಯೋತ್ಪಾದಕ ದಾಳಿ ನಂತರ ಗುಲಾಂ ನಬಿ ಅತ್ತಿದ್ದನ್ನು ಮೋದಿ ನೆನಪಿಸಿಕೊಂಡರು. ಗುಲಾಂ ನಬಿ ಆಜಾದ್ ಅವರನ್ನು ನಿಜಸ್ನೇಹಿತ ಎಂದು ಕಣ್ಣು ತುಂಬಿಕೊಂಡ ಮೋದಿ, "ಅಧಿಕಾರ ಬರುತ್ತದೆ, ಹೋಗುತ್ತದೆ. ಆದರೆ ಅದನ್ನು ಹೇಗೆ ನಿರ್ವಹಿಸುವುದು ಎಂಬುದನ್ನು ಗುಲಾಂ ನಬಿ ಆಜಾದ್ ನೋಡಿ ಕಲಿಯಬೇಕು. ಇವರನ್ನು ನಾನು ನಿಜ ಸ್ನೇಹಿತ ಎಂದು ಪರಿಗಣಿಸಿದ್ದೇನೆ" ಎಂದು ಭಾವುಕರಾದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications