ಮೋದಿ ಸೋಷಿಯಲ್ ಮೀಡಿಯಾ ಖಾತೆ ಸಿಕ್ಕಿದ್ದು ಈ 7 ಮಹಿಳೆಯರಿಗೆ
ನವ ದೆಹಲಿ ಮಾರ್ಚ್ 8: ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆ ಬಳಸುವ ಗೌರವವನ್ನು 7 ಮಹಿಳಾ ಸಾಧಕರಿಗೆ ನೀಡಿದ್ದಾರೆ. ಈ ರೀತಿಯಾಗಿ ಈ ವರ್ಷದ ವಿಶ್ವ ಮಹಿಳಾ ದಿನಾಚಾರಣೆಯನ್ನು ಮೋದಿ ಸ್ವಾಗತಿಸಿದ್ದಾರೆ.
"ಅಂತರರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು! ನಮ್ಮ ನಾರಿ ಶಕ್ತಿಯ ಉತ್ಸಾಹ ಮತ್ತು ಸಾಧನೆಗಳಿಗೆ ನಾವು ನಮಸ್ಕರಿಸುತ್ತೇವೆ. ಕೆಲವು ದಿನಗಳ ಹಿಂದೆ ನಾನು ಹೇಳಿದಂತೆ, ನಾನು ಸೈನ್ ಆಫ್ ಆಗಿದ್ದೇನೆ. ದಿನವಿಡೀ, 7 ಮಹಿಳಾ ಸಾಧಕರು ತಮ್ಮ ಜೀವನ ಪ್ರಯಾಣವನ್ನು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಹಂಚಿಕೊಳ್ಳುತ್ತಾರೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
"ಭಾರತವು ರಾಷ್ಟ್ರದ ಎಲ್ಲಾ ಭಾಗಗಳಲ್ಲಿ ಅತ್ಯುತ್ತಮ ಮಹಿಳಾ ಸಾಧಕರನ್ನು ಹೊಂದಿದೆ. ಈ ಮಹಿಳೆಯರು ವ್ಯಾಪಕವಾದ ಕ್ಷೇತ್ರಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಅವರ ಹೋರಾಟಗಳು ಮತ್ತು ಆಕಾಂಕ್ಷೆಗಳು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತವೆ. ಅಂತಹ ಮಹಿಳೆಯರ ಸಾಧನೆಗಳನ್ನು ಆಚರಿಸುವುದನ್ನು ಮತ್ತು ಅವರಿಂದ ಕಲಿಯುವುದನ್ನು ಮುಂದುವರಿಸೋಣ. #SheInspiresUs'' ಎಂದು ಮೋದಿ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಮಾರ್ಚ್ 3 ರಂದು ಮಹಿಳಾ ದಿನಾಚರಣೆಯ ವಿಶೇಷ ದಿನ ತಮ್ಮ ಸೋಷಿಯಲ್ ಮೀಡಿಯಾ ಖಾತೆಯನ್ನು ಮಹಿಳಾ ಸಾಧಕರಿಗೆ ಬಳಸುವ ಅಧಿಕಾರ ನೀಡಿ, ಗೌರವ ಸೂಚಿಸುವುದಾಗಿ ಮೋದಿ ತಿಳಿಸಿದ್ದರು. ಆ ಅಧಿಕಾರಿ ಈಗ ಈ 7 ಮಹಿಳೆಯರಿಗೆ ಸಿಕ್ಕಿದೆ.
Greetings on International Women’s Day! We salute the spirit and accomplishments of our Nari Shakti.
— Narendra Modi (@narendramodi) March 8, 2020
As I’d said a few days ago, I’m signing off. Through the day, seven women achievers will share their life journeys and perhaps interact with you through my social media accounts.
ಇಂದು ರಾಷ್ಟ್ರಪತಿ ಭವನದಲ್ಲಿ ಅಧ್ಯಕ್ಷ ರಾಮನಾಥ್ ಕೋವಿಂದ್ ನಾರಿ ಶಕ್ತಿ ಪ್ರಶಸ್ತಿಗಳನ್ನು ನೀಡಿದ ನಂತರ ಪ್ರಧಾನಿ ಮೋದಿ ಪ್ರಶಸ್ತಿ ವಿಜೇತರೊಂದಿಗೆ ಸಂವಾದ ನಡೆಸಲಿದ್ದಾರೆ. ನಾರಿ ಶಕ್ತಿ ಪ್ರಶಸ್ತಿ ಮಹಿಳಾ ಸಬಲೀಕರಣಕ್ಕಾಗಿ ನೀಡಲು ಪ್ರಶಸ್ತಿಯಾಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications