ಟ್ರೋಲಿಗರಿಗೆ 'ಎಂಜಾಯ್' ಎಂದು ಆಹ್ವಾನ ನೀಡಿದ ಪ್ರಧಾನಿ ಮೋದಿ
Recommended Video
ನವದೆಹಲಿ, ಡಿಸೆಂಬರ್ 26: ಕಂಕಣ ಸೂರ್ಯ ಗ್ರಹಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಸುದ್ದಿಯಾಗುತ್ತಿದ್ದಾರೆ. ಗ್ರಹಣ ವೀಕ್ಷಣೆಯ ಅವರ ಚಿತ್ರ ಮೆಮೆ ಹಾಗೂ ಟ್ರೋಲ್ ಆಗಿರುವುದನ್ನು ತಿಳಿದ ಮೋದಿ ಟ್ರೋಲ್ ಮಾಡಲು ಮುಕ್ತ ಆಹ್ವಾನ ನೀಡಿದ್ದಾರೆ.
ಕಳೆದ ಒಂದು ತಾಸಿನ ಹಿಂದಷ್ಟೇ ಮೋದಿ 'ನಾನು ಸೂರ್ಯ ಗ್ರಹಣ ನೋಡಲು ಕಾತುರನಾಗಿದ್ದೇನೆ' ಆದರೆ ಮೋಡವಿರುವುದರಿಂದ ಸೂರ್ಯಗ್ರಹಣ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು.
ಮೋಡದಲ್ಲೂ ಸೂರ್ಯನನ್ನು ಮೋದಿ ಹುಡುಕುತ್ತಿದ್ದಾರೆ ಎನ್ನುವುದು ಟ್ರೋಲ್ ಆಗಿತ್ತು.ಅದನ್ನು ತಿಳಿದ ಮೋದಿ ಟ್ರೋಲ್ ಮಾಡಿ ಎಂಜಾಯ್ ಮಾಡಿ ಎಂದು ಟ್ರೋಲ್ ಮಾಡುವವರಿಗೆ ಆಹ್ವಾನ ನೀಡಿದ್ದಾರೆ.
Most welcome....enjoy https://t.co/uSFlDp0Ogm
— Narendra Modi (@narendramodi) December 26, 2019

ಇಂದು ಸೂರ್ಯ ಗ್ರಹಣವು ಮೂಲಾನಕ್ಷತ್ರ , ಧನುರಾಶಿಯಲ್ಲಿ ಸೂರ್ಯನಿಗೆ ಕಂಕಣಾಕೃತಿಯಲ್ಲಿ ಕೇತುಗ್ರಸ್ತ ಗ್ರಹಣವು ಕಾಣಿಸಿಕೊಂಡಿದೆ. 11.3ಕ್ಕೆ ಗ್ರಹಣ ಮೋಕ್ಷ ಕಂಡಿದೆ.ಮೋಕ್ಷ ಕಾಲದಲ್ಲಿ ಬೆಂಗಳೂರಿನಲ್ಲೂ ಗ್ರಹಣ ಗೋಚರಿಸಿದೆ.
ಬೆಂಗಳೂರಿನಲ್ಲಿ ಕಂಕಣ ಸೂರ್ಯ ಗ್ರಹಣ ಗೋಚರವಾಗಿದೆ. ಲಾಲ್ಬಾಗ್ನಲ್ಲಿ ವಾದ್ಯ ಬಾರಿಸುವ ಮೂಲಕ ಸೂರ್ಯಗ್ರಹಣ ವೀಕ್ಷಣೆಗೆ ಚಾಲನೆ ನೀಡಲಾಗಿದೆ. ಜನರು ಖುಷಿಯಿಂದ ಗ್ರಹಣವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಸೋಲಾರ್ ಫಿಲ್ಟರ್ ಗ್ಲಾಸ್ ಮೂಲಕ ಗ್ರಹಣ ವೀಕ್ಷಣೆ ಮಾಡಿದ್ದಾರೆ.
ಕರ್ನಾಟಕ ಜ್ಞಾನವಿಜ್ಞಾನ ಸಮಿತಿ ಹಾಗೂ ನಡಿಗೆದಾರರ ಒಕ್ಕೂಟದಿಂದ ಸೂರ್ಯಗ್ರಹಣ ವೀಕ್ಷಣೆಯನ್ನು ಆಯೋಜನೆ ಮಾಡಲಾಗಿತ್ತು. ಸೂರ್ಯಗ್ರಹಣದ ಕೌತುಕ ಕಣ್ತುಂಬಿಕೊಳ್ಳುವ ಕಾತರ ಹೆಚ್ಚಾಗಿತ್ತು. ಲಾಲ್ ಬಾಗ್ಗೆ ಅನೇಕ ಜನರು ಆಗಮಿಸಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications