ಭಾರತ-ಚೀನಾ ನಡುವೆ ಶಾಂತಿ ಮಂತ್ರ ಜಪಿಸಿದ ನೇಪಾಳ
ದೆಹಲಿ, ಜೂನ್ 20: ಚೀನಾ ಮತ್ತು ಭಾರತ ದೇಶಗಳ ನಡುವೆ ಹುಟ್ಟಿಕೊಂಡಿರುವ ಗಡಿ ವಿವಾದ ಶಾಂತಿಯುತವಾಗಿ ಬಗೆಹರಿಯಲಿದೆ ಎಂದು ನೇಪಾಳ ವಿಶ್ವಾಸ ವ್ಯಕ್ತಪಡಿಸಿದೆ.
Recommended Video
ಈ ಕುರಿತು ನೇಪಾಳ ಸರ್ಕಾರ ಶನಿವಾರ ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ್ದು, ಲಡಾಖ್ ಕಣಿವೆಯ ಗಡಿಗೆ ಸಂಬಂಧಿಸಿದಂತೆ ಚೀನಾ ಮತ್ತು ಭಾರತ ಮಧ್ಯೆ ಉಂಟಾಗಿರುವ ಬಿಕ್ಕಟ್ಟನ್ನು ಶಾಂತಿಯುತ ವಿಧಾನಗಳ ಮೂಲಕ ಪರಿಹರಿಸಲಿದೆ ಎಂದು ಹೇಳಿದೆ.
''ನಮ್ಮ ಸ್ನೇಹಪರ ನೆರೆಯ ರಾಷ್ಟ್ರಗಳಾದ ಭಾರತ ಮತ್ತು ಚೀನಾ ಉತ್ತಮ ನೆರೆಹೊರೆಯ ಮನೋಭಾವದಿಂದ, ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ವಿಶ್ವ ಶಾಂತಿ ಮತ್ತು ಸ್ಥಿರತೆಯ ಪರವಾಗಿ ಶಾಂತಿಯುತ ವಿಧಾನಗಳ ಮೂಲಕ ಪರಸ್ಪರ ಭಿನ್ನಾಭಿಪ್ರಾಯಗಳನ್ನು ಪರಿಹರಿಸುತ್ತದೆ ಎಂದು ನೇಪಾಳ ವಿಶ್ವಾಸ ಹೊಂದಿದೆ'' ಎಂದು ಹೇಳಿದೆ.
Nepal is confident that our friendly neighbours India & China will resolve, in the spirit of good neighbourliness, their mutual differences through peaceful means in favour of bilateral, regional & world peace and stability: Govt of Nepal. #GalwanValleyClash pic.twitter.com/kYdHRza3Vy
— ANI (@ANI) June 20, 2020
ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕರ್ನಲ್ ಸೇರಿದಂತೆ 20 ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಭಾರತ ಮತ್ತು ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಟ್ಟಿತ್ತು.

ಭಾರತ ಮತ್ತು ನೇಪಾಳ ಗಡಿಯಲ್ಲಿರುವ ಲಿಪುಲೇಖ್, ಕಲಪನಿ, ಹಾಗೂ ಲಿಂಪಿಯಾಧುರ ಭೂಪ್ರದೇಶಗಳನ್ನೂ ಒಳಗೊಂಡಂತೆ ಭೂಪಟವನ್ನು ನೇಪಾಳ ಸಿದ್ದಪಡಿಸಿದೆ. ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿತ್ತು. ಈ ನಡುವೆ ನೇಪಾಳದ ಬೌಗೋಳಿಕ ಮತ್ತು ರಾಜಕೀಯ ಭೂಪಟವನ್ನು ಮಾರ್ಪಡಿಸುವ ಮಸೂದೆಯನ್ನು ಅಲ್ಲಿನ ಸಂಸತ್ನಲ್ಲಿ ಸರ್ಕಾರ ಅನುಮೋದಿಸಿದೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications