ಭಾರತ-ಚೀನಾ ನಡುವೆ ಶಾಂತಿ ಮಂತ್ರ ಜಪಿಸಿದ ನೇಪಾಳ
ದೆಹಲಿ, ಜೂನ್ 20: ಚೀನಾ ಮತ್ತು ಭಾರತ ದೇಶಗಳ ನಡುವೆ ಹುಟ್ಟಿಕೊಂಡಿರುವ ಗಡಿ ವಿವಾದ ಶಾಂತಿಯುತವಾಗಿ ಬಗೆಹರಿಯಲಿದೆ ಎಂದು ನೇಪಾಳ ವಿಶ್ವಾಸ ವ್ಯಕ್ತಪಡಿಸಿದೆ.
Recommended Video
ಈ ಕುರಿತು ನೇಪಾಳ ಸರ್ಕಾರ ಶನಿವಾರ ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿದ್ದು, ಲಡಾಖ್ ಕಣಿವೆಯ ಗಡಿಗೆ ಸಂಬಂಧಿಸಿದಂತೆ ಚೀನಾ ಮತ್ತು ಭಾರತ ಮಧ್ಯೆ ಉಂಟಾಗಿರುವ ಬಿಕ್ಕಟ್ಟನ್ನು ಶಾಂತಿಯುತ ವಿಧಾನಗಳ ಮೂಲಕ ಪರಿಹರಿಸಲಿದೆ ಎಂದು ಹೇಳಿದೆ.
''ನಮ್ಮ ಸ್ನೇಹಪರ ನೆರೆಯ ರಾಷ್ಟ್ರಗಳಾದ ಭಾರತ ಮತ್ತು ಚೀನಾ ಉತ್ತಮ ನೆರೆಹೊರೆಯ ಮನೋಭಾವದಿಂದ, ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ವಿಶ್ವ ಶಾಂತಿ ಮತ್ತು ಸ್ಥಿರತೆಯ ಪರವಾಗಿ ಶಾಂತಿಯುತ ವಿಧಾನಗಳ ಮೂಲಕ ಪರಸ್ಪರ ಭಿನ್ನಾಭಿಪ್ರಾಯಗಳನ್ನು ಪರಿಹರಿಸುತ್ತದೆ ಎಂದು ನೇಪಾಳ ವಿಶ್ವಾಸ ಹೊಂದಿದೆ'' ಎಂದು ಹೇಳಿದೆ.
Nepal is confident that our friendly neighbours India & China will resolve, in the spirit of good neighbourliness, their mutual differences through peaceful means in favour of bilateral, regional & world peace and stability: Govt of Nepal. #GalwanValleyClash pic.twitter.com/kYdHRza3Vy
— ANI (@ANI) June 20, 2020
ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಕರ್ನಲ್ ಸೇರಿದಂತೆ 20 ಭಾರತೀಯ ಸೇನಾ ಯೋಧರು ಹುತಾತ್ಮರಾಗಿದ್ದರು. ಈ ಘಟನೆ ಬಳಿಕ ಭಾರತ ಮತ್ತು ಚೀನಾ ಗಡಿಯಲ್ಲಿ ಪರಿಸ್ಥಿತಿ ಹದಗೆಟ್ಟಿತ್ತು.

ಭಾರತ ಮತ್ತು ನೇಪಾಳ ಗಡಿಯಲ್ಲಿರುವ ಲಿಪುಲೇಖ್, ಕಲಪನಿ, ಹಾಗೂ ಲಿಂಪಿಯಾಧುರ ಭೂಪ್ರದೇಶಗಳನ್ನೂ ಒಳಗೊಂಡಂತೆ ಭೂಪಟವನ್ನು ನೇಪಾಳ ಸಿದ್ದಪಡಿಸಿದೆ. ಇದಕ್ಕೆ ಭಾರತ ವಿರೋಧ ವ್ಯಕ್ತಪಡಿಸಿತ್ತು. ಈ ನಡುವೆ ನೇಪಾಳದ ಬೌಗೋಳಿಕ ಮತ್ತು ರಾಜಕೀಯ ಭೂಪಟವನ್ನು ಮಾರ್ಪಡಿಸುವ ಮಸೂದೆಯನ್ನು ಅಲ್ಲಿನ ಸಂಸತ್ನಲ್ಲಿ ಸರ್ಕಾರ ಅನುಮೋದಿಸಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ನೇಪಾಳ ಚುಣಾವಣೆ ಫಲಿತಾಂಶ ಅಂತಿಮ, ಬಲೇಂದ್ರ ಶಾ ಪಕ್ಷಕ್ಕೆ ಒಟ್ಟು 119 ಸ್ಥಾನ | Nepal Election 2026 -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ನೇಪಾಳ ಫಲಿತಾಂಶದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್, ನಂಬರ್ ಗೇಮ್ ಶುರು | Nepal Election 2026 -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ












Click it and Unblock the Notifications