ಸುನಂದಾ ದಾಂಪತ್ಯದಲ್ಲಿ ಕಲಹ ತಂದಿಟ್ಟ 'ಕೇಟಿ' ಯಾರು?
ನವದೆಹಲಿ, ಜ. 10: ದಿನದಿಂದ ದಿನಕ್ಕೆ ಜಟಿಲವಾಗುತ್ತಿರುವ ಸುನಂದಾ ಪುಷ್ಕರ್ ಕೊಲೆ ಪ್ರಕರಣದಲ್ಲಿ ಹೊರಬಂದಿರುವ ಹೊಸ ಹೆಸರು ಕೇಟಿ. ಇವಳಿಂದಾಗಿಯೇ ಸುನಂದಾ ಹಾಗೂ ಶಶಿ ದಾಂಪತ್ಯದಲ್ಲಿ ಬಿರುಕು ಬಿಟ್ಟಿತ್ತು ಎಂದು ನಾರಾಯಣ ಸಿಂಗ್ ಹೇಳಿದ್ದಾರೆ. ಆದ್ದರಿಂದ ಪೊಲೀಸರು ಕೇಟಿ ಯಾರೆಂದು ತಿಳಿಯುವುದು ಪೊಲೀಸರಿಗೆ ಎದುರಾಗಿರುವ ಹೊಸ ಸವಾಲು.
ಪ್ರಕರಣದಲ್ಲಿ ಇನ್ನೂ 15 ಜನರನ್ನು ತನಿಖೆಗೊಳಪಡಿಸಲು ನವದೆಹಲಿ ಪೊಲೀಸರು ಸಜ್ಜಾಗಿದ್ದಾರೆ. ಅವರಲ್ಲಿ ಕೇಟಿ ಕೂಡ ಒಬ್ಬಳು. ಇದುವರೆಗೂ ಈ ಮಹಿಳೆ ಯಾರೆಂದು ಗೊತ್ತಾಗಿಲ್ಲ. ಸುನಂದಾ ಸಾವನ್ನಪ್ಪಿದ ನಂತರ ಕೆಲಸ ಬಿಟ್ಟು ತೆರಳಿದ ಹೋಟೆಲ್ ಸಿಬ್ಬಂದಿಯೋರ್ವನನ್ನೂ ಪ್ರಶ್ನಿಸಲು ಪೊಲೀಸರು ನಿರ್ಧರಿಸಿದ್ದಾರೆ. [ಇನ್ನಷ್ಟು ನಿಗೂಢ ಹೆಸರು ಬಯಲು]

ಮೆಹರ್ ತರಾರ್ ಉತ್ತರಿಸ್ತಾರಾ? : ಪೊಲೀಸರ ಪಟ್ಟಿಯಲ್ಲಿರುವ ಮತ್ತೊಂದು ಹೆಸರು ರಾಕೇಶ್ ಶರ್ಮಾ. ಇವರು ಶಶಿ ತರೂರ್ ಕುಟುಂಬದ ಸ್ನೇಹಿತ. ಅಲ್ಲದೆ, ಪಾಕಿಸ್ತಾನಿ ಪತ್ರಕರ್ತೆ ಮೆಹರ್ ತರಾರ್ ಅವರನ್ನು ಪ್ರಶ್ನಿಸುವ ಯೋಚನೆಯೂ ಪೊಲೀಸರಲ್ಲಿದೆ. ಪ್ರಕರಣ ಸಂಬಂಧ ಪ್ರಶ್ನೆಗಳನ್ನು ಮೆಹರ್ ಅವರಿಗೆ ಇಮೇಲ್ ಮೂಲಕ ಕಳುಹಿಸಲಾಗುವುದು. ಇಮೇಲ್ ಮೂಲಕವೇ ಪ್ರತಿಕ್ರಿಯೆ ಪಡೆಯಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. [ಮೆಹರ್ ಪ್ರೇಮ ಪ್ರಸಂಗ]
ಒಂದು ವೇಳೆ ಪ್ರಕರಣ ಸಂಬಂಧ ಪೊಲೀಸರು ಯಾವುದೇ ಪ್ರಶ್ನೆ ಕೇಳಿದರೆ ಪ್ರತಿಕ್ರಿಯಿಸಲು ಸಿದ್ಧ ಎಂದು ಮೆಹರ್ ತರಾರ್ ಅವರು ಭಾರತೀಯ ಟಿವಿ ಚಾನಲ್ ಒಂದಕ್ಕೆ ತಿಳಿಸಿದ್ದಾರೆ. [ಶಶಿ ತರೂರ್ ಪತ್ರ ನೀಡಿದ ಹೊಸ ಟ್ವಿಸ್ಟ್]
ಸುನಂದಾ ಅವರು ಪತಿ ಶಶಿ ತರೂರ್ಗೆ ಫೋನ್ ಮಾಡಿ "ನಿಮ್ಮ ಕತೆ ಮುಗೀತು, ಎಲ್ಲವನ್ನೂ ಮಾಧ್ಯಮದ ಎದುರು ಬಿಚ್ಚಿಡ್ತೀನಿ" ಎಂಬ ಅಡುಗೆ ಭಟ್ಟ ನಾರಾಯಣ ಸಿಂಗ್ ಹೇಳಿಕೆ ತೀವ್ರ ಕುತೂಹಲ ಕೆರಳಿಸಿದೆ. ಆದರೆ, ಸುನಂದಾ ಮಾಧ್ಯಮದ ಎದುರು ಏನನ್ನು ಹೇಳಲು ಹೊರಟಿದ್ದರು ಎಂಬುದು ಇನ್ನೂ ಗೊತ್ತಾಗಿಲ್ಲ. [ಸುನಂದಾ ಸಾವು ಹುಟ್ಟುಹಾಕಿದ 5 ಪ್ರಶ್ನೆಗಳು]
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications