ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ನಿರ್ಭಯಾ ತಾಯಿ, ನ್ಯಾಯಮೂರ್ತಿಗಳ ಮನಕಲಕಿದ ಘಟನೆ
ನವದೆಹಲಿ, ಡಿಸೆಂಬರ್ 18: ನಿರ್ಭಯಾ ಅತ್ಯಾಚಾರಿಗಳ ಮರಣದಂಡನೆ ಮುಂದೂಡಲಾಗಿದೆ ಎಂದು ಪಟಿಯಾಲಾ ಕೋರ್ಟ್ ಹೇಳಿದ ಕೂಡಲೇ ಕೋರ್ಟ್ ಹಾಲ್ನಲ್ಲಿಯೇ ನಿರ್ಭಯಾ ತಾಯಿ ಅಳುತ್ತಾ ಕುಸಿದು ಬಿದ್ದರು.
ಏಳು ವರ್ಷವಾದರೂ ಇನ್ನೂ ನ್ಯಾಯ ದೊರಕುತ್ತಿಲ್ಲ ಎಂದು ಗೋಳಾಡಿದರು. ಅತ್ಯಾಚಾರಿಗಳ ಹಕ್ಕುಗಳ ರಕ್ಷಣೆ ಬಗ್ಗೆ ಮಾತನಾಡಲಾಗುತ್ತದೆ. ನಮ್ಮ ಹಕ್ಕುಗಳ ಬಗ್ಗೆ ಪ್ರಶ್ನಿಸುವವರು ಯಾರೂ ಇಲ್ಲ' ಎಂದು ಅವರು ನ್ಯಾಯಮೂರ್ತಿಗಳಲ್ಲೇ ಪ್ರಶ್ನಿಸಿದರು.
ನ್ಯಾಯಮೂರ್ತಿಗಳು ನಿರ್ಭಯಾ ತಾಯಿಯನ್ನು ಸಮಾಧಾನ ಪಡಿಸಲು ಯತ್ನಿಸಿದರು. 'ನನಗೂ ನಿಮ್ಮ ಕಷ್ಟ ಅರ್ಥವಾಗುತ್ತದೆ. ಆದರೆ ಮರಣದಂಡನೆಗೆ ಹೊಸ ನೊಟೀಸ್ ಜಾರಿ ಮಾಡಲೇ ಬೇಕಾಗಿದೆ, ನಾನು ಕಾನೂನು ಪಾಲನೆ ಮಾಡಲೇ ಬೇಕಿದೆ' ಎಂದು ಹೇಳಿದರು.

ಹೊರ ಬಂದಾಗಲೂ ಸುದ್ದಿಗಾರರ ಮುಂದೆ ಅಳುತ್ತಲೇ ಮಾತನಾಡಿದ ನಿರ್ಭಯಾ ತಾಯಿ ಆಶಾದೇವಿ, 'ನಿರ್ಭಯಾ ತಂದೆ-ತಾಯಿಗೆ ಯಾವ ಹಕ್ಕೂ ಇಲ್ಲ' ಎಂದು ಹೇಳಿದರು.
ಆದರೆ ಸುಪ್ರೀಂಗೆ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ರದ್ದುಗೊಳಿಸಿದ್ದಕ್ಕೆ ನಿರ್ಭಯಾ ಸಂತಸ ವ್ಯಕ್ತಪಡಿಸಿದರು. ಮರುಪರಿಶೀಲನಾ ಅರ್ಜಿ ರದ್ದು ಗೊಳಿಸಿದ ಪಟಿಯಾಲಾ ಕೋರ್ಟ್, ಅಪರಾಧಿ ಅಕ್ಷಯ್ ಕುಮಾರ್ ಗೆ ಕ್ಷಮಾಧಾನ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications