ಗೋಪಿನಾಥ್ ಮುಂಡೆ ಸಚಿವಗಿರಿ ಯಾರ ಹೆಗಲಿಗೆ?
ನವದೆಹಲಿ, ಜೂನ್ 5: ಮೂರು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಅಕಾಲಿಕ ಸಾವು ಕಂಡ ಗೋಪಿನಾಥ್ ಮುಂಡೆ ಅವರ ಸಚಿವ ಖಾತೆ ಯಾರ ಹೆಗಲಿಗೆ ಎಂಬುದಕ್ಕೆ ಆಡಳಿತಾರೂಢ ಬಿಜೆಪಿ ತಕ್ಷಣಕ್ಕೆ ಉತ್ತರ ಕಂಡುಕೊಂಡಿದೆ.
ಗೋಪಿನಾಥ್ ಮುಂಡೆ ಅವರು ಕಳೆದ ವಾರ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕುಡಿಯುವ ನೀರು ಹಾಗೂ ನಿರ್ಮಿಲೀಕರಣ ಖಾತೆಯ ಸಚಿವರಾಗಿ ನೇಮಕಗೊಂಡಿದ್ದರು. ಇದೀಗ ಆ ಖಾತೆಗಳನ್ನು ನಿತಿನ್ ಗಡ್ಕರಿ ಅವರು ಹೆಚ್ಚುವರಿಯಾಗಿ ನಿಭಾಯಿಸಲಿದ್ದಾರೆ. (ಮೋದಿ ಸಂಪುಟ: ಹೊಸ ರೂಪದಲ್ಲಿ ಸಚಿವರ ಪಟ್ಟಿ)

ಅಂದಹಾಗೆ ಗೋಪಿನಾಥ್ ಮುಂಡೆ ಮತ್ತು ನಿತಿನ್ ಗಡ್ಕರಿ ಅವರಿಬ್ಬರೂ ಮಹಾರಾಷ್ಟ್ರದವರು. ಗೋಪಿನಾಥ್ ಮುಂಡೆ ಅವರು ಬೀಡ್ ಕ್ಷೇತ್ರದಿಂದ ಆರಿಸಿಬಂದಿದ್ದರು. ಗಡ್ಕರಿ ಅವರು ನಾಗ್ಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.
ಗಮನಾರ್ಹವೆಂದರೆ ಮಹಾರಾಷ್ಟ್ರದಲ್ಲಿ ಸದ್ಯದಲ್ಲೇ ವಿಧಾನಸಭೆಗೆ ಚುನಾವಣೆಗಳು ನಡೆಯಬೇಕಿವೆ. ಒಂದೊಮ್ಮೆ ಚುನಾವಣೆಯಲ್ಲಿ ಬಿಜೆಪಿ ಆರಿಸಿಬಂದರೆ ಗೋಪಿನಾಥ್ ಮುಂಡೆ ಅವರು ಮುಖ್ಯಮಂತ್ರಿಯಾಗುತ್ತಾರೆ ಎನ್ನಲಾಗಿತ್ತು. ಇದೀಗ ಬದಲಾದ ಪರಿಸ್ಥಿತಿಯಲ್ಲಿ ನಿತಿನ್ ಗಡ್ಕರಿ ಅವರು ಮುಖ್ಯಮಂತ್ರಿಯಾಗುವ ಲಕ್ಷಣಗಳಿವೆ. ಆರೆಸ್ಸೆಸ್ ಕೇಂದ್ರ ಕಚೇರಿಗೆ ಹತ್ತಿರವಾಗಿರುವ, ಜನ್ಮತಹ ನಾಗ್ಪುರದವರಾದ ನಿತಿನ್ ಗಡ್ಕರಿ ಅವರು ಪ್ರಸ್ತುತ ಅದೇ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications