ಲಾಕ್ಡೌನ್ 5.0: ಅಂತರರಾಜ್ಯ, ಅಂತರ ಜಿಲ್ಲೆ ಪ್ರಯಾಣಕ್ಕೆ ನಿರ್ಬಂಧ ಇಲ್ಲ
ದೆಹಲಿ, ಮೇ 30: ಭಾರತ ದೇಶಾದ್ಯಂತ ಜೂನ್ 31ರವರೆಗೂ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಶನಿವಾರ ಸಂಜೆ ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಂತರ ಜಿಲ್ಲೆ ಮತ್ತು ಅಂತರ ರಾಜ್ಯ ಪ್ರಯಾಣಕ್ಕೆ ಮುಕ್ತ ಅವಕಾಶ ಕಲ್ಪಿಸಿದೆ.
Recommended Video
ಕೊರೊನಾ ವೈರಸ್ ಭೀತಿಯಲ್ಲಿ ಹಲವು ರಾಜ್ಯ ಸರ್ಕಾರಗಳು ಅಂತರರಾಜ್ಯ ಪ್ರಯಾಣ ಮತ್ತು ಅಂತರ ಜಿಲ್ಲೆಯ ಪ್ರಯಾಣವನ್ನು ನಿಷೇಧಿಸಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಮುಕ್ತವಾಗಿ ಸಂಚರಿಸುವಂತಿರಲಿಲ್ಲ. ಪಾಸ್ ಇಲ್ಲದೆ, ಅನುಮತಿ ಇಲ್ಲದೇ ಸಂಚಾರ ಮಾಡುವಂತಿರಲಿಲ್ಲ.
ಆದ್ರೀಗ, ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಅಂತರ ರಾಜ್ಯ ಪ್ರಯಾಣಕ್ಕೆ ಪಾಸ್ ಅಗತ್ಯ ಇಲ್ಲ ತಿಳಿಸಿದೆ. ಇನ್ನು ಲಾಕ್ಡೌನ್ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಪೂರ್ಣ ಪ್ರಮಾಣದ ಅಧಿಕಾರ ಇದೆ ಎಂದು ತಿಳಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಅಂತರ ರಾಜ್ಯ ಪ್ರಯಾಣಕ್ಕೆ ಅಥವಾ ಬೇರೆ ರಾಜ್ಯದಿಂದ ಬರುವ ಜನರಿಗೆ ನಿರ್ಬಂಧ ಹೇರಿದರೆ ಅಚ್ಚರಿ ಇಲ್ಲ.

ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಐದು ರಾಜ್ಯಗಳ ಜನರಿಗೆ ನಿರ್ಬಂಧ ಹೇರಿತ್ತು. ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನದಿಂದ ಬರುವ ರೈಲು, ವಿಮಾನ, ವಾಹನಗಳಿಗೆ ನಿಬಂಧನೆಗಳನ್ನು ಹಾಕಿತ್ತು.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications