ನ.11 ಮಧ್ಯರಾತ್ರಿಯವರೆಗೆ ಟೋಲ್ ಶುಲ್ಕ ಪಾವತಿ ಇಲ್ಲ
ನವದೆಹಲಿ, ನವೆಂಬರ್, 9: 500ರೂ. ಮತ್ತು 100ರೂ. ಮುಖಬೆಲೆಯ ನೋಟುಗಳ ಚಲಾವಣೆ ರದ್ದುಮಾಡಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲ ಹೆದ್ದಾರಿಗಳಲ್ಲಿರುವ ಟೋಲ್ ಸಂಗ್ರಹ ಕೇಂದ್ರದ್ಲಲಿ ಟೋಲ್ ಪಾವತಿಸುವಂತಿಲ್ಲ ಕೇಂದ್ರ ಭೂ ಸಾರಿಗೆ ಇಲಾಖೆ ತಿಳಿಸಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಅಭಿವೃದ್ಧಿ ಸಚಿವ ನಿತಿನ್ ಗಡ್ಕರಿ ಅವರು "ನ.11 ಮಧ್ಯರಾತ್ರಿಯವರೆಗೆ ದೇಶದ ಹೆದ್ದಾರಿಗಳಲ್ಲಿರುವ ಟೋಲ್ ಕೇಂದ್ರಗಳಲ್ಲಿ ಹಣ ಪಾವತಿಸುವ ಅಗತ್ಯವಿಲ್ಲ" ಎಂದು ತಿಳಿಸಿದ್ದಾರೆ. [ರೂ. 500 - 1000 ನೋಟುಗಳ ರದ್ದತಿ: ಸಾರ್ವಜನಿಕರು ತಿಳಿದುಕೊಳ್ಳಬೇಕಾದ ಅಂಶಗಳೇನು?]

ಕಪ್ಪುಹಣ ತಡೆಗೆ ಕೇಂದ್ರ ಸರ್ಕಾರ 500ರೂ. ಹಾಗೂ 1000ರೂ. ಮುಖಬೆಲೆಯ ನೋಟುಗಳ ಮೇಲೆ ನಿಷೇಧ ಹೇರಿರುವುದರಿಂದ, ಕಳ್ಳಮಾರ್ಗಗಳನ್ನು ಹುಡುಕುತ್ತಿರುವ ಕಾಳ ಧನಿಕರು ಟೋಲ್ ಕೇಂದ್ರಗಳಲ್ಲಿ ಹಣ ವಿನಿಮಯ ಮಾಡುವ ಸಾಧ್ಯತೆ ಇರುವುದರಿಂದ ಕೇಂದ್ರ ಭುಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ. [FAQ : ಹಳೇ 500, 1,000 ರುಪಾಯಿ ನೋಟು ಏನು ಮಾಡೋದು?]
ಇನ್ನು ಮಹಾರಾಷ್ಟ್ರ ಸರ್ಕಾರವೂ ಸಹ ನವೆಂಬರ್ 11ರ ವರೆಗೆ ರಾಜ್ಯದ ಪ್ರಮುಖ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications