ಪಾರ್ಟಿಯಲ್ಲಾಗಲೀ ಮನೆಯಲ್ಲಾಗಲೀ 'ಎಣ್ಣೆ' ಹೊಡಿಬೇಡಿ ಎಂದ ಐಎಂಡಿ
ನವದೆಹಲಿ, ಡಿಸೆಂಬರ್ 27: ಉತ್ತರ ಭಾರತದಲ್ಲಿ ವಿಪರೀತ ಚಳಿ ಇರಲಿದ್ದು, ಮನೆ ಅಥವಾ ವರ್ಷಾಂತ್ಯದ ಪಾರ್ಟಿಗಳಲ್ಲಿ ಮದ್ಯಪಾನ ಮಾಡಬೇಡಿ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸಲಹೆ ಮಾಡಿದೆ. ಪಿಟಿಐ ಸುದ್ದಿ ಸಂಸ್ಥೆ ಈ ಬಗ್ಗೆ ವರದಿ ಮಾಡಿದೆ. ಐಎಂಡಿ ಹೇಳಿರುವಂತೆ, ಪಂಜಾಬ್, ಹರಿಯಾಣ, ದೆಹಲಿ, ಉತ್ತರಪ್ರದೇಶ ಮತ್ತು ಉತ್ತರ ರಾಜಸ್ಥಾನದಲ್ಲಿ ಡಿಸೆಂಬರ್ 28ರಿಂದ "ತೀವ್ರ" ಸ್ವರೂಪದ ಶೀತ ಮಾರುತ ಬೀಸಬಹುದು ಎಂದು ಹೇಳಲಾಗಿದೆ.
ಈ ಶೀತ ಮಾರುತದಿಂದ ಜ್ವರ, ಮೂಗು ಕಟ್ಟುವುದು ಮೊದಲಾದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು ಎನ್ನಲಾಗಿದೆ. "ಆಲ್ಕೋಹಾಲ್ ಸೇವಿಸಬೇಡಿ. ಇದರಿಂದ ದೇಹದ ಉಷ್ಣಾಂಶ ಕಡಿಮೆಯಾಗುತ್ತದೆ," ಎಂದು ಐಎಂಡಿಯ ಎಚ್ಚರಿಕೆ ಮಾತುಗಳನ್ನು ಉದಾಹರಿಸಿ, ಪಿಟಿಐ ಸುದ್ದಿ ಮಾಡಿದೆ.
''ಆದಷ್ಟು ಮನೆಯೊಳಗೇ ಇರಿ. ವಿಟಮಿನ್- ಸಿ ಹೆಚ್ಚಾಗಿರುವ ಹಣ್ಣನ್ನು ತಿನ್ನಿ. ಚರ್ಮವು ಒಣಗದಂತೆ ಎಚ್ಚರಿಕೆ ವಹಿಸಿ ಎಂದು ತಿಳಿಸಲಾಗಿದೆ. ಭಾನುವಾರ ಹಾದ್ದಾಗಿರುತ್ತದೆ'' ಎಂದು ಐಎಂಡಿ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲ್ ದೀಪ್ ಶ್ರೀಗೂ ಸೋಮವಾರ ಸ್ವಲ್ಪ ಮಟ್ಟಿಗೆ ಉಷ್ಣಾಂಶ ಏರಿಕೆ ಆಗಬಹುದು. ಆದರೆ ಈ ಪರಿಹಾರವು ಅಲ್ಪ ಕಾಲವಾಸ್ತವ ಹೇಳಿದ್ದಾರೆ.

ಉತ್ತರ ಭಾರತದಲ್ಲಿ ತಾಪಮಾನವು ಕನಿಷ್ಠ ಮೂರರಿಂದ ಐದು ಡಿಗ್ರಿ ಸೆಲ್ಷಿಯಸ್ ಗೆ ತಲುಪಬಹುದು ಎಂದು ಐಎಂಡಿ ಹೇಳಿದೆ. ಐಎಂಡಿ ಪ್ರಕಾರ, ದೆಹಲಿಯಲ್ಲಿ ಕನಿಷ್ಠ 6 ಡಿಗ್ರಿ ಸೆಲ್ಷಿಯಸ್ ಹಾಗೂ ಗರಿಷ್ಠ 23 ಡಿಗ್ರಿ ಸೆಲ್ಷಿಯಸ್ ಇರಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಪೂರ್ವ ಉತ್ತರ ಪ್ರದೇಶದಲ್ಲಿ ಶೀತ ಗಾಳಿ ಆವರಿಸಲಿದೆ. ಈ ರಾಜ್ಯಗಳಲ್ಲಿ ಬೆಳಗ್ಗಿನ ಸಮಯದಲ್ಲಿ ದಟ್ಟ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications