ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರದ ವಿರುದ್ಧ ವಿರೋಧ ಪಕ್ಷಗಳಿಂದ ಇಂದು ಸಂಸತ್ತಿನೆದುರು ಪ್ರತಿಭಟನೆ

|
Google Oneindia Kannada News

ನವದೆಹಲಿ, ಏಪ್ರಿಲ್ 05: ಬ್ಯಾಂಕಿಂಗ್ ಹಗರಣ, ಎಸ್ ಸಿ ಎಸ್ಟಿ ದೌರ್ಜನ್ಯ ತಿದ್ದುಪಡಿ ಕಾಯ್ದೆ, ಪ್ರಶ್ನೆಪತ್ರಿಕೆ ಸೋರಿಕೆ ಮುಂತಾದ ವಿಷಯಗಳನ್ನಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಸುಮಾರು 15 ಕ್ಕೂ ಹೆಚ್ಚು ವಿರೋಧ ಪಕ್ಷಗಳು ನಿರ್ಧರಿಸಿವೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಈ ಸಂಬಂಧ ಹಲವು ದಿನಗಳಿಂದ ಸಂಸತ್ತಿನ ಉಭಯ ಸದನಗಳಿಗೂ ವಿರೋಧ ಪಕ್ಷಗಳು ಅಡ್ಡಿ ಉಂಟುಮಾಡುತ್ತಿದ್ದವು. ಆದರೆ ಇಂದು(ಏ.5) ಸಂಸತ್ತಿನೆದುರು ಕಾಂಗ್ರೆಸ್ ನೇತೃತ್ವದಲ್ಲಿ 15 ಕ್ಕೂ ಹೆಚ್ಚು ಪ್ರತಿಪಕ್ಷಗಳು ಪ್ರತಿಭಟನೆ ನಡೆಸಲಿವೆ.

ದೆಹಲಿ ತಲುಪಿದ ತಮಿಳುನಾಡು ಕಾವೇರಿ ಹೋರಾಟ, ಅಡಕತ್ತರಿಯಲ್ಲಿ ಕೇಂದ್ರ ದೆಹಲಿ ತಲುಪಿದ ತಮಿಳುನಾಡು ಕಾವೇರಿ ಹೋರಾಟ, ಅಡಕತ್ತರಿಯಲ್ಲಿ ಕೇಂದ್ರ

Opposition to hold protest at Parliament today

ಕಳೆದ ಹಲವು ದಿನಗಳಿಂದ ಕಾವೇರಿ ಜಲ ನಿರ್ವಹಣ ಮಂಡಳಿ ನಿರ್ಮಿಸವಂತೆ ಒತ್ತಾಯಿಸಿ ಎಐಎಡಿಎಂಕೆ ಸಂಸದರು ಮತ್ತು ಆಂಧದ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಟಿಡಿಪಿ ಸಂಸದರು ಸಂಸತ್ತಿನೆದುರು ನಿರಂತರ ಪ್ರತಿಭಟನೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Leaders of 15 Opposition parties will hold a protest in front of Mahatma Gandhi statue in Parliament on Thursday over a slew of issues, including banking scam, SC/ST (Prevention of Atrocities) Act issue and Central Board of Secondary Education (CBSE) paper leak.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X