ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ಶಾಸಕರ ರಾಜೀನಾಮೆ ರಾಹುಲ್ ಗಾಂಧಿಯ ಷಡ್ಯಂತ್ರ: ರಾಜನಾಥ್

|
Google Oneindia Kannada News

ನವದೆಹಲಿ, ಜುಲೈ 08: "ಕರ್ನಾಟಕದಲ್ಲಿ ಏನೆಲ್ಲ ರಾಜಕೀಯ ಬೆಳವಣಿಗೆಯಾಗುತ್ತಿದೆಯೂ ಅದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಕಾಂಗ್ರೆಸ್ ಶಾಸಕರ ರಾಜೀನಾಮೆ ರಾಹುಲ್ ಗಾಂಧಿಯ ಷಡ್ಯಂತ್ರ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲೋಕಸಭೆಯಲ್ಲಿ ಗುಡುಗಿದ್ದಾರೆ.

ಲೋಕಸಭೆಯಲ್ಲಿ ಕರ್ನಾಟಕದ ಬಿಕ್ಕಟ್ಟಿನ ಸದ್ದು, ಬಿಜೆಪಿಗೆ ಛೀಮಾರಿ! ಲೋಕಸಭೆಯಲ್ಲಿ ಕರ್ನಾಟಕದ ಬಿಕ್ಕಟ್ಟಿನ ಸದ್ದು, ಬಿಜೆಪಿಗೆ ಛೀಮಾರಿ!

ಈ ಮೂಲಕ ಕರ್ನಾಟಕದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಬಿರುಸಿನ ರಾಜಕೀಯ ಬೆಳವಣಿಗೆ ಲೋಕಸಭೆಯಲ್ಲೂ ಪ್ರತಿಧ್ವನಿಸಿದಂತಾಗಿದೆ.

ಸರ್ಕಾರ ಉಳಿಯುತ್ತಾ? ಉರುಳುತ್ತಾ? ನಿರಂತರ ಮಾಹಿತಿ Live Updates ಸರ್ಕಾರ ಉಳಿಯುತ್ತಾ? ಉರುಳುತ್ತಾ? ನಿರಂತರ ಮಾಹಿತಿ Live Updates

ಈಗಾಗಲೇ ಕರ್ನಾಟಕದ 14 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ ಮುಂಬೈ ವಿಮಾನ ಏರಿದ್ದಾರೆ. ಈ ನಡುವೆ ಪಕ್ಷೇತರ ಶಾಸಕ ಎಚ್ ನಾಗೇಶ್ ಸಹ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.

Our party has never indulged in horse trading: Rajnath Singh on Karnataka politics

ಈ ಕುರಿತು ಲೋಕಸಭೆಯಲ್ಲಿ ಮಾತನಾಡಿದ ರಾಜನಾಥ್ ಸಿಂಗ್, "ನಮ್ಮ ಪಕ್ಷ ಎಂದಿಗೂ ಕುದುರೆ ವ್ಯಾಪಾರದಲ್ಲಿ ತೊಡಗಿಲ್ಲ. ಈ ಬೆಳವಣಿಗೆಗೂ ನಮಗೂ ಸಂಬಂಧವಿಲ್ಲ. ಈ ಎಲ್ಲವೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಷಡ್ಯಂತ್ರ" ಎಂದು ದೂರಿದರು.

English summary
Defence Minister Rajnath Singh in Lok Sabha on Karnataka political crisis, Our party has nothing to do with what is happening in Karnataka. Our party has never indulged in horse trading.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X