ಪದ್ಮನಾಭ ದೇಗುಲ: ಸುಪ್ರೀಂಕೋರ್ಟ್ ಖಡಕ್ ನಿರ್ಧಾರ
ನವದೆಹಲಿ, ಏ. 24: ಕೇರಳ ತಿರುವನಂತಪುರದ ಅನಂತ ಪದ್ಮನಾಭಸ್ವಾಮಿ ದೇಗುಲದಲ್ಲಿ ಅಲ್ಲಿ ರಾಜ ಕುಟುಂಬ ಚಿನ್ನ ಕದಿಯಲಾಗುತ್ತಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಖಡಕ್ ನಿರ್ಧಾರ ತೆಗೆದುಕೊಂಡಿದೆ.
ದೇವಸ್ಥಾನದ ಸಂಪತ್ತನ್ನು ರಾಜ ಕುಟುಂಬ (Travancore royal family) ಕೊಳ್ಳೆ ಹೊಡೆಯುತ್ತಿದೆ. ದೇವಸ್ಥಾನದ ಆಡಳಿತದಲ್ಲಿ ರಾಜಕುಟುಂಬದ ಹಸ್ತಕ್ಷೇಪವನ್ನು ತಡೆಯಬೇಕು. ಮಾಜಿ ಮಹಾಲೇಖಪಾಲರಾದ ವಿನೋದ್ ರಾಯ್ ಅವರಿಂದ ವಿಸ್ತಾರ ಆಡಿಟ್ ನಡೆಸಬೇಕು ಎಂದು ಅಮಿಕಸ್ ಕ್ಯೂರಿ ಗೋಪಾಲ ಸುಬ್ರಮಣ್ಯಂ ಅವರು ಸಲ್ಲಿಸಿದ್ದ ವಸ್ತುಸ್ಥಿತಿ ವರದಿಗೆ ಸುಪ್ರೀಂ ಮನ್ನಣೆ ನೀಡಿರುವ ಕೋರ್ಟ್ ಸಿಎಜಿ ವಿನೋದ್ ರಾಯ್ ನೇತೃತ್ವದಲ್ಲಿ ಆಡಿಟ್ ನಡೆಯಲಿ ಎಂದು ಆದೇಶಿಸಿದೆ.

ಗೋಪಾಲ ಸುಬ್ರಮಣ್ಯಂ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್, ವಿನೋದ್ ರಾಯ್ ನೇತೃತ್ವದಲ್ಲಿ ಡೀಟೇಲ್ಡ್ ಆಡಿಟ್ ನಡೆಯಲಿ ಎಂದು ಆದೇಶಿಸಿದೆ. ಈ ಮಧ್ಯೆ, ಗೋಪಾಲ ಸುಬ್ರಮಣ್ಯಂ ಸಲ್ಲಿಸಿರುವ ವರದಿ ಸುಳ್ಳೇ ಸುಳ್ಳು. ಅಂಥಾದ್ದೇನೂ ಇಲ್ಲಿ ನಡೆಯುತ್ತಿಲ್ಲ. ಅಸಲಿಗೆ ಅವರು ಔಪಚಾರಿಕವಾಗಿಯಾದರೂ ನಮ್ಮನ್ನು ಒಮ್ಮೆಯೂ ಸಂಪರ್ಕಿಸಿಲ್ಲ. ಅವರ ವರದಿ ಏಕಪಕ್ಷೀಯವಾಗಿದೆ ಎಂದೆಲ್ಲಾ ರಾಜಮನೆತನದ ಮಾರ್ತಾಂಡ ಸ್ವಾಮಿಗಳು ಕೋರ್ಟಿಗೆ ಅಲವತ್ತುಕೊಂಡಿದ್ದರು.
ಆದರೆ ಕೋರ್ಟ್ ಅವರ ಮನವಿಗೆ ಸೊಪ್ಪುಹಾಕದೆ ದೇಗುಲದ ಸಂಪತ್ತು ರಕ್ಷಣೆಯಲ್ಲಿ ಲೋಪವಾಗುತ್ತಿರುವುದು ಗಂಭೀರ ವಿಷಯ. ಹಾಗಾಗಿ ಡೀಟೇಲ್ಡ್ ಆಡಿಟ್ ನಡೆಯಲಿ ಎಂದು ಸ್ಪಷ್ಟವಾಗಿ ಆದೇಶಿಸಿದೆ. (ಪದ್ಮನಾಭಸ್ವಾಮಿ ದೇಗುಲದಲ್ಲಿ ಇನ್ನೂ 2 ಕೊಠಡಿ ನಿಧಿ)
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications