ವಾಟ್ಸಾಪ್ ಸಂದೇಶವನ್ನು ದೈಹಿಕ ಸಂಬಂಧಕ್ಕೆ ಒಪ್ಪಿಗೆ ಎಂದು ಪರಿಗಣಿಸಲಾಗದು: ಕೋರ್ಟ್
ನವದೆಹಲಿ, ಮಾರ್ಚ್ 17: ವಾಟ್ಸಾಪ್ ಸಂದೇಶ ಹಾಗೂ ಹಳೆಯ ದೈಹಿಕ ಸಂಬಂಧದ ಅನುಭವವನ್ನು ಪ್ರಸ್ತುತ ದೈಹಿಕ ಸಂಬಂಧಕ್ಕೆ ಸಮ್ಮತಿ ಎಂದು ಪರಗಣಿಸಲಾಗದು ಎಂದು ದೆಹಲಿ ಪಟಿಯಾಲಾ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಅತ್ಯಾಚಾರ ಪ್ರಕರಣವೊಂದರಲ್ಲಿ ಪತ್ರಕರ್ತ ವರುಣ್ ಹಿರೇಮಠ ವಿರುದ್ಧದ ಅತ್ಯಾಚಾರ ಪ್ರಕರಣ ವಿಚಾರಣೆಗೆ ಸಂಬಂಧಿಸಿ ನ್ಯಾಯಾಧೀಶರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ಸ್ಟಾಗ್ರಾಂ ಅಥವಾ ವಾಟ್ಸಾಪ್ ಸಂದೇಶಗಳಲ್ಲಿ ಸಂತ್ರಸ್ತೆಯು ದೈಹಿಕ ಸಂಬಂಧಗಳ ಬಗ್ಗೆ ಸಂದೇಶಗಳನ್ನು ಕಳುಹಿಸಿರಬಹುದು, ಆದರೆ ಇದನ್ನೇ ಆರೋಪಿಯು ದೈಹಿಕ ಸಂಬಂಧಕ್ಕೆ ನೀಡಿದ ಒಪ್ಪಿಗೆ ಎಂದು ಪರಿಗಣಿಸಲಾಗದು ಹೀಗಾಗಿ, ಅತ್ಯಾಚಾರ ಪ್ರಕರಣವನ್ನು ಕೈಬಿಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಆರೋಪಿಯ ಪರ ವಕೀಲರು ಕೋರ್ಟ್ಗೆ ಹೇಳಿದಂತೆ, ಸಂತ್ರಸ್ತೆ ಕೂಡ ಆರೋಪಿ ಜತೆಗೆ ಮಾತನಾಡಿಕೊಂಡೇ ದೆಹಲಿಗೆ ಬಂದಿದ್ದಾಳೆ, ಸಮ್ಮತಿಯ ಮೇರೆಗೆ ಹೋಟೆಲ್ನಲ್ಲಿ ವಾಸವಾಗಲು ನಿರ್ಧರಿಸಿದ್ದಾರೆ, ಹೋಟೆಲ್ಗೆ ಅಧಿಕೃತ ದಾಖಲೆಗಳನ್ನು ನೀಡಿಯೇ, ವಾಸವಾಗಿದ್ದಾಳೆ.
ಈ ವಿಚಾರದಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ, ಸಮ್ಮತಿಯ ಮೇರೆಗೆ ದೂರದಾರರ ಸಮ್ಮತಿ ಮೇರೆಗೆ ನಡೆದ ದೈಹಿಕ ಸಂಬಂಧವಾಗಿದೆ ಎಂದು ವಾದಿಸಿದ್ದಾರೆ. ಘಟನೆ ನಡೆದ ಬಳಿಕ ವಾಟ್ಸಾಪ್ ಸಂದೇಶದಲ್ಲಿ ಆರೋಪಿಯು ಕ್ಷಮೆ ಕೇಳಿದ್ದಾನೆ, ಈ ಘಟನೆಯೇ ಆರೋಪಿಯಲ್ಲಿ ಅಪರಾಧದ ಮನೋಭಾವ ಮೂಡಿರುವುದನ್ನು ಸಾಕ್ಷೀಕರಿಸುತ್ತದೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications