ಪಂಡಿತ್ ರಾಜನ್ ಮಿಶ್ರಾ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ
ನವದೆಹಲಿ, ಏಪ್ರಿಲ್ 26: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಂಡಿತ್ ರಾಜನ್ ಮಿಶ್ರಾ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
शास्त्रीय गायन की दुनिया में अपनी अमिट छाप छोड़ने वाले पंडित राजन मिश्र जी के निधन से अत्यंत दुख पहुंचा है। बनारस घराने से जुड़े मिश्र जी का जाना कला और संगीत जगत के लिए एक अपूरणीय क्षति है। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) April 25, 2021
"ಪಂಡಿತ್ ರಾಜನ್ ಮಿಶ್ರಾ ಅವರು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ಯಾರೂ ಅಳಿಸಲಾಗದ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ. ಬನಾರಸ್ ಘರಾನಾ ಸಂಗೀತದೊಂದಿಗೆ ಒಡನಾಟ ಇಟ್ಟುಕೊಂಡಿದ್ದ ಮಿಶ್ರಾ ಜೀ ಅವರ ನಿರ್ಗಮನದಿಂದ ಕಲೆ ಮತ್ತು ಸಂಗೀತ ಲೋಕಕ್ಕೆ ಭರಿಸಲಾಗದ ನಷ್ಟ ಉಂಟಾಗಿದೆ. ಈ ಕ್ಷಣದ ದುಃಖದಲ್ಲಿ ಮಿಶ್ರಾ ಜೀ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನೋವು ಸಹಿಸುವ ಶಕ್ತಿ ನೀಡಲಿ" ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.
Mujhe abhi pata chala ki bahut guni shastriya gayak Padma Bhushan Sangeet Natak Akademi puraskar se sammanit Pandit Rajan Mishra ji Ka nidhan hua hai. Ye sunke mujhe bahut dukh hua. Ishwar unki aatma ko shanti pradan kare. Meri samvedanaayein unke pariwar ke saath hai.
— Lata Mangeshkar (@mangeshkarlata) April 25, 2021
ಶಾಸ್ತ್ರೀಯ ಗಾಯಕ ರಾಜನ್ ಮಿಶ್ರಾ ಅವರು ಕೋವಿಡ್ 19 ಚಿಕಿತ್ಸೆ ಫಲಕಾರಿಯಾಗದೆ ದೆಹಲಿಯಲ್ಲಿ ಸೈಂಟ್ ಸ್ಟೀಫನ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 70 ವರ್ಷ ವಯಸ್ಸಿನ ರಾಜನ್ ಅವರು ಕಳೆದ ನಾಲ್ಕೈದು ದಿನಗಳಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಹೃದಯಾಘಾತಕ್ಕೆ ಒಳಗಾಗಿದ್ದ ರಾಜನ್ ಅವರಿಗೆ ವೆಂಟಿಲೇಟರ್ ಒದಗಿಸುವಷ್ಟರಲ್ಲಿ ಇನ್ನೊಮ್ಮೆ ಹೃದಯ ಸ್ತಂಭನವಾಗಿ ಭಾನುವಾರ ಸಂಜೆ ಮೃತಪಟ್ಟರು ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.

ಬನಾರಸ್ ಘರಾನಾದ ಪಂಡಿತ್ ರಾಜನ್ ಮಿಶ್ರಾ ಅವರು ತಂದೆ ಹನುಮಾನ್ ಪ್ರಸಾದ್ ಮಿಶ್ರಾ ಅವರಿಂದಲೇ ಸಂಗೀತದ ಮೊದಲ ಪಾಠ ಕಲಿತರು. ಪದ್ಮಭೂಷಣ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಗಾಂಧರ್ವ ಪ್ರಶಸ್ತಿ ಪುರಸ್ಕೃತರಾಗಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications