ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸುಳ್ಳು ಸುದ್ದಿ'ಗೆ ಶಿಕ್ಷೆ: ನಿರ್ಧಾರ ಹಿಂಪಡೆಯಲು ಮೋದಿ ಸೂಚನೆ

|
Google Oneindia Kannada News

ನವದೆಹಲಿ, ಏಪ್ರಿಲ್ 03: ಸುಳ್ಳುಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದುಗೊಳಿಸುವ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಪತ್ರಕರ್ತರ ಮಾನ್ಯತೆಗೆ ಸಂಬಂಧಿಸಿದ ಮಾರ್ಗದರ್ಶಿ ಸೂತ್ರಗಳಲ್ಲಿ ತಿದ್ದುಪಡಿ ತಂದು, ಸುಳ್ಳು ಸುದ್ದಿ ಬಿತ್ತರಿಸಿದ್ದು ಸಾಬೀತಾದರೆ ಅಂಥ ಪತ್ರಕರ್ತರ ಮಾನ್ಯತೆ(ಅಕ್ರೆಡಿಷನ್) ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ಒಂದು ದಿನದ ನಂತರ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.

'ಸುಳ್ಳುಸುದ್ದಿ' ಕಡಿವಾಣದ ನೆಪದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ?! 'ಸುಳ್ಳುಸುದ್ದಿ' ಕಡಿವಾಣದ ನೆಪದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ?!

ಯಾವುದೇ ಒಂದು ಸುದ್ದಿ ಸುಳ್ಳೋ ಅಥವಾ ಅತ್ಯವೋ ಎಂಬುದನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ(ಪಿಸಿಐ)ಮತ್ತು ನ್ಯೂಸ್ ಬ್ರಾಡ್ ಕಾಸ್ಟ್ಟರ್ಸ್ ಅಸೋಸಿಯೇಶನ್(ಎನ್ ಬಿಎ)ಗಳು ನಿರ್ಧರಿಸಬೇಕು ಎಂದು ಪ್ರಕಟಣೆಯಲ್ಲಿ ಹೇಳಲಾಗಿತ್ತು.

PM Modi directs to withdraw guidelines to stop fake news

ಈ ಕುರಿತಂತೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಕೇಂದ್ರ ಸರ್ಕಾರದ ನಿರ್ಧಾರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ಕೂಗು ಎದ್ದಿತ್ತು.

English summary
Prime Minister Narendra Modi has directed that the press release regarding fake news be withdrawn and the matter should only be addressed in Press Council of India, according to Prime Minister's Office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X