ಪಿವಿ ನರಸಿಂಹರಾವ್ ಜನ್ಮದಿನ: ಟ್ವಿಟ್ಟರ್ ಮೂಲಕ ಸ್ಮರಿಸಿದ ಮೋದಿ
Recommended Video

ನವದೆಹಲಿ, ಜೂನ್ 28: ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಅವರ 97 ನೇ ಜನ್ಮದಿನದ ನಿಮಿತ್ತ (28 ಜೂನ್ 1921 - 23 ಡಿಸೆಂಬರ್ 2004) ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.
ಭಾರತದ ಇತಿಹಾಸದಲ್ಲಿ ಬಹಳ ಸಂಕಷ್ಟದ ಸಮಯಗಳಲ್ಲೂ ತಮ್ಮ ನಾಯಕತ್ವದಿಂದ ಸಮರ್ಥವಾಗಿ ಆಡಳಿತ ನಡೆಸಿದ ನರಸಿಂಹರಾವ್ ಅವರನ್ನು ಮೊದಿ ಟ್ವಿಟ್ಟರ್ ಮೂಲಕ ಹಾಡಿ ಹೊಗಳಿದರು.

"ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು ನೆನೆಯುತ್ತೇನೆ, ಬಹಳ ಸಂಕಷ್ಟದ ದಿನಗಳಲ್ಲೂ ತಮ್ಮ ಸಮರ್ಥ ನಾಯಕತ್ವದ ಮೂಲಕ ದೇಶವನ್ನು ಮುನ್ನಡೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅತ್ಯುತ್ತಮ ಬುದ್ಧಿಮತ್ತೆ, ಅಸಾಧಾರಣ ಪಾಂಡಿತ್ಯದಿಂದ ಅವರು ಇತಿಹಾಸದಲ್ಲಿ ಅಚ್ಚೊತ್ತಿದ್ದಾರೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Remembering our former PM Shri PV Narasimha Rao on his birth anniversary. Shri Rao is widely respected as a statesman who provided valuable leadership during a critical period of India’s history. Blessed with immense wisdom, he made a mark as a distinguished scholar as well.
— Narendra Modi (@narendramodi) June 28, 2018
ನರಸಿಂಹ ರಾವ್ ಅವರು ಪ್ರಧಾನಿಯಾಗಿದ್ದಾಗ ಬಾಬ್ರಿ ಮಸೀದಿ ಮತ್ತು ರಾಮಜನ್ಮಭೂಮಿ ವಿವಾದ ಉತ್ತುಂಗದಲ್ಲಿತ್ತು. ಈ ಎಲ್ಲ ಕಠಿಣ ಸಮಸ್ಯೆಗಳನ್ನೂ ನಾಜೂಕಾಗಿ ನಿಭಾಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ಇಂದಿನ ತೆಲಂಗಾಣ ರಾಜ್ಯದ ಲಕ್ನೇಪಳ್ಳಿ ಎಂಬಲ್ಲಿ ಜನಿಸಿದ ನರಸಿಂಹರಾವ್, ಭಾರತದ 9 ನೇ ಪ್ರಧಾನಿಯಾಗಿ 1991 ರಿಂದ 1996ರವರೆಗೆ ಕಾರ್ಯನಿರ್ವಹಿಸಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications