ಈದ್ ಹಬ್ಬ ಶಾಂತಿಯ ಚೈತನ್ಯ ಹೆಚ್ಚಿಸಲಿದೆ: ಮೋದಿ ವಿಶ್ವಾಸ
ನವದೆಹಲಿ, ಆಗಸ್ಟ್ 12: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಮುಸ್ಲಿಮರಿಗೆ ಈದ್ ಹಬ್ಬರ ಶುಭಾಶಯಗಳನ್ನು ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ಮುಸ್ಲಿಮರು ಈದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಗಳನ್ನು ಆರಂಭಿಸಿದ ವೇಳೆಯೇ ಟ್ವೀಟ್ ಮಾಡಿರುವ ಮೋದಿ ಅವರು, 'ಈದ್ ಮುಬಾರಕ್' ತಿಳಿಸಿದ್ದಾರೆ.
ಈದ್ ಹಬ್ಬವು ಶಾಂತಿಯ ಕುರಿತಾದ ನಮ್ಮ ಚೈತನ್ಯವನ್ನು ಹಾಗೂ ಸಮಾಜದ ಸಂತಸವನ್ನು ಹೆಚ್ಚಿಸಲಿದೆ ಎಂದು ಪ್ರಧಾನಿ ಭರವಸೆ ವ್ಯಕ್ತಪಡಿಸಿದ್ದಾರೆ.
'ಈದ್ ಅಲ್-ಅದಾ ಸಂದರ್ಭದಲ್ಲಿ ಶುಭಾಶಯಗಳು. ಇದು ಶಾಂತಿಯ ಉತ್ಸಾಹವನ್ನು ಮತ್ತು ನಮ್ಮ ಸಮಾಜದಲ್ಲಿನ ಆನಂದವನ್ನು ಹೆಚ್ಚಿಸಲಿದೆ ಎಂಬ ಆಶಯ ಹೊಂದಿದ್ದೇನೆ. ಈದ್ ಮುಬಾರಕ್' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರೂ ಟ್ವಿಟ್ಟರ್ನಲ್ಲಿ ಶುಭ ಹಾರೈಸಿದ್ದಾರೆ. 'ಎಲ್ಲ ನಾಗರಿಕರಿಗೂ, ಮುಖ್ಯವಾಗಿ ಭಾರತದಲ್ಲಿರುವ ಹಾಗೂ ವಿದೇಶದಲ್ಲಿರುವ ನಮ್ಮ ಮುಸ್ಲಿಂ ಸಹೋದರರು ಮತ್ತು ಸಹೋದರಿಯರಿಗೆ ಈದ್ ಶುಭಾಶಯಗಳು. ಈದ್ ಉಲ್ ಜುಹಾ ಪ್ರೀತಿ, ಬ್ರಾತೃತ್ವ ಮತ್ತು ಮಾನವೀಯತೆಯ ಸೇವೆಯನ್ನು ಸಂಕೇತಿಸುತ್ತದೆ. ನಮ್ಮ ಸಂಯೋಜಿತ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗೋಣ' ಎಂದು ಕೋವಿಂದ್ ಅವರು ಹಾರೈಸಿದ್ದಾರೆ.
'ನಮ್ಮ ದೇಶದ ಜನರಿಗೆ 'ಈದ್ ಉಲ್ ಜುವಾ'ದ ಶುಭ ಸಂದರ್ಭದಲ್ಲಿ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇದು ಭಕ್ತಿ, ನಂಬಿಕೆ ಮತ್ತು ತ್ಯಾಗದ ಗುಣಗಳನ್ನು ಬಿಂಬಿಸುವ ಹಾಗೂ ಬ್ರಾತೃತ್ವ, ಸಹಾನುಭೂತಿ ಮತ್ತು ಏಕತೆಯ ಭಾವಗಳನ್ನು ಉತ್ತೇಜಿಸುವ ಹಬ್ಬ' ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications