ಪಟೇಲ್ ಆಧುನಿಕ ಭಾರತದ ವಾಸ್ತುಶಿಲ್ಪಿ : ಮೋದಿ
ನವದೆಹಲಿ, ಅ.31 : ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 139ನೇ ಜನ್ಮ ದಿನವನ್ನು 'ರಾಷ್ಟ್ರೀಯ ಏಕತಾ ದಿನ' ವಾಗಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಏಕತಾ ಓಟಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯಲ್ಲಿ ಚಾಲನೆ ನೀಡಿದರು. ಪಟೇಲ್ ಆಧುನಿಕ ಭಾರತದ ವಾಸ್ತುಶಿಲ್ಪಿ ಎಂದು ಮೋದಿ ಬಣ್ಣಿಸಿದರು.
ಶುಕ್ರವಾರ ಬೆಳಗ್ಗೆ ಪಟೇಲ್ ಚೌಕ್ನಲ್ಲಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಪುಷ್ಪನಮನ ಸಲ್ಲಿಸಿದರು. ನಂತರ ಇಂಡಿಯಾ ಗೇಟ್ನಿಂದ ವಿಜಯ್ ಚೌಕ್ನವರೆಗಿನ 'ಏಕತಾ ಓಟಕ್ಕೆ' ಚಾಲನೆ ನೀಡಿದರು.

ಏಕತಾ ಓಟಕ್ಕೆ ಚಾಲನೆ ನೀಡುವ ಮೊದಲು ಮಾತನಾಡಿ ಪ್ರಧಾನಿ ಮೋದಿ, ಭಾರತದ ಇತಿಹಾಸದಲ್ಲಿ ಪಟೇಲರ ಹೆಸರು ಅಜರಾಮರವಾಗಿದೆ. ಸಿದ್ಧಾಂತಗಳಿಗೆ ತಕ್ಕಂತೆ ಭಾರತದ ಇತಿಹಾಸವನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
I am feeling very glad. I always felt history was unkind to Sardar Patel. We decided to mark this as Rashtriya Ekta Diwas: Venkaiah Naidu
— PMO India (@PMOIndia) October 31, 2014 ಸರ್ದಾರ್ ಪಟೇಲರ ಜೀವನ ನಮಗೆ ಆದರ್ಶವಾಗಿದೆ. ಅವರ ಧೈರ್ಯ ಮತ್ತು ದೇಶ ಪ್ರೇಮ ಮಾದರಿಯಾಗಿದೆ. ಭಾರತ ದೇಶದ ಇತಿಹಾಸದಲ್ಲಿ ಪಟೇಲರು ಎಂದೆಂದೂ ಅಮರ. ತಮ್ಮ ಜೀವನವನ್ನೇ ದೇಶಕ್ಕೆ ಸರ್ಮಿಪಿಸಿದ್ದು, ಪಟೇಲರ ಕೊಡುಗೆಯನ್ನು ದೇಶದ ಪ್ರಜೆಗಳು ಎಂದಿಗೂ ಮರೆಯುವುದಿಲ್ಲ. ಪಟೇಲ್ ಆಧುನಿಕ ಭಾರತದ ವಾಸ್ತುಶಿಲ್ಪಿ ಎಂದು ಮೋದಿ ಬಣ್ಣಿಸಿದರು.
Sardar Patel joined Mahatma Gandhi and integrated the farmers in the freedom struggle: PM @narendramodi
— PMO India (@PMOIndia) October 31, 2014 ಭಾರತೀಯರು ವಿವಿಧತೆಯಲ್ಲಿ ಏಕತೆಯನ್ನು ಕಂಡಿದ್ದೇವೆ. ಗಾಂಧಿ ಮತ್ತು ಪಟೇಲರ ನಡುವೆ ಅವಿನಾಭಾವ ಸಂಬಂಧವಿತ್ತು. ಅವರ ನಡುವಿನ ಸ್ನೇಹ ಮತ್ತು ಸಂಬಂಧ ಎಂದಿಗೂ ಮುರಿಯುವಂಥದ್ದಾಗಿರಲಿಲ್ಲ ಎಂದು ಮೋದಿ ಹೇಳಿದರು. ಇದೇ ವೇಳೆ ಪಟೇಲರ ಜನ್ಮದಿನವಾದ ಅಕ್ಟೋಬರ್ 31ನ್ನು ದೇಶಕ ಏಕತೆಯ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.
Sardar Patel's life is a journey of deep-rooted courage, dedication & service to the Motherland. He is truly the architect of Modern India.
— Narendra Modi (@narendramodi) October 31, 2014 -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications