ರಾಮ ಮಂದಿರ ಭೂಮಿ ಪೂಜೆ: ಅಯೋಧ್ಯೆಯಲ್ಲಿ ಮೋದಿಯ ವೇಳಾಪಟ್ಟಿ
ಲಕ್ನೌ, ಆಗಸ್ಟ್ 04: ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆಗೆ ಕೇವಲ ಒಂದು ದಿನ ಮಾತ್ರ ಬಾಕಿ ಇದ್ದು, ಬುಧವಾರ ಮಧ್ಯಾಹ್ನ 12.30ರ ಶುಭ ಮುಹೂರ್ತದಲ್ಲಿ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ.
Recommended Video
ಐತಿಹಾಸಿಕ ಸಂಭ್ರಮಕ್ಕೆ ಉತ್ತರ ಪ್ರದೇಶ ಸರ್ಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈಗಾಗಲೇ ಅತಿಥಿಗಳಿಗೆ ಆಹ್ವಾನ ಸಹ ಕಳುಹಿಸಿದೆ. ಇನ್ನು ಆಗಸ್ಟ್ 5 ರಂದು ಪ್ರಧಾನಿ ಮೋದಿ ಸುಮಾರು ಮೂರು ಗಂಟೆಗಳ ಕಾಲ ಅಯೋಧ್ಯೆಯಲ್ಲಿರಲಿದ್ದಾರೆ ಎಂಬ ವಿವರ ಲಭ್ಯವಾಗಿದೆ. ಬೆಳಗ್ಗೆ 9.30ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೌ ಕಡೆ ಪ್ರಯಾಣ ಆರಂಭಿಸಲಿದ್ದಾರೆ.
ಅಯೋಧ್ಯೆಗೆ ಭೇಟಿ ನೀಡಿದ ತಕ್ಷಣ ಮೊದಲು ಭಗವಾನ್ ಹನುಮನ ದರ್ಶನಕ್ಕಾಗಿ ನೇರವಾಗಿ ಹನುಮಾನ್ ಗರ್ಹಿಗೆ ಮೋದಿ ತೆರಳಿದ್ದಾರೆ. ನಂತರ ಅಲ್ಲಿಂದ ರಾಮ ಮಂದಿರ ಭೂಮಿ ಪೂಜೆ ನೆರವೇರಿಸಲು ಆಗಮಿಸಲಿದ್ದಾರೆ.

ಆಗಸ್ಟ್ 5 ರಂದು ಮೋದಿ ದಿನಚರಿ:
- ಬೆಳಗ್ಗೆ 9:30ಕ್ಕೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಲಕ್ನೌಗೆ ಪ್ರಯಾಣ
- ಬೆಳಗ್ಗೆ 10:35ಕ್ಕೆ ಲಕ್ನೌ ಏರ್ಪೋರ್ಟ್ಗೆ ಮೋದಿ ಆಗಮನ
- ಬೆಳಗ್ಗೆ 10:40ಕ್ಕೆ ವಿಶೇಷ ಚಾಪರ್ ಮೂಲಕ ಅಯೋಧ್ಯೆಗೆ ಪ್ರಯಾಣ
- ಬೆಳಗ್ಗೆ 11:30ಕ್ಕೆ ಚಾಪರ್ ಸಾಕೇತ್ ಕಾಲೋನಿಗೆ ಆಗಮನ
- ಬೆಳಗ್ಗೆ 11:40ಕ್ಕೆ ಹನುಮಾನ್ ಗರ್ಹಿ ಹನುಮನ ದರ್ಶನ
- ಮಧ್ಯಾಹ್ನ 12:00ಕ್ಕೆ ರಾಮಜನ್ಮಭೂಮಿಗೆ ಆಗಮನ
- ಮಧ್ಯಾಹ್ನ 12:15ಕ್ಕೆ ರಾಮ್ ಲಲ್ಲಾ ಭೇಟಿ ಮತ್ತು ನಂತರ ದೇವಾಲಯ ಆವರಣದಲ್ಲಿ ಮರ ನೆಡುವ ಕಾರ್ಯಕ್ರಮದಲ್ಲಿ ಭಾಗಿ
- ಮಧ್ಯಾಹ್ನ 12:30ಕ್ಕೆ ಭೂಮಿ ಪೂಜೆ
- ಮಧ್ಯಾಹ್ನ 12:40ಕ್ಕೆ ಅಡಿಪಾಯ ಹಾಕುವುದು
- ಮಧ್ಯಾಹ್ನ 1:10ಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಜೊತೆ ಸಭೆ
- ಮಧ್ಯಾಹ್ನ 2.05ಕ್ಕೆ ಸಾಕೇತ್ ಕಾಲೋನಿಯಿಂದ ಮೋದಿ ನಿರ್ಗಮನ
- ಮಧ್ಯಾಹ್ನ 2:30ಕ್ಕೆ ಲಕ್ನೌನಿಂದ ಮೋದಿ ನಿರ್ಗಮನ
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications