ಪ್ರಣಬ್ ಮುಖರ್ಜಿ ಭಾರತ ರತ್ನ: ರಾಹುಲ್-ಸೋನಿಯಾ ಗೈರು
ನವದೆಹಲಿ, ಆಗಸ್ಟ್ 08: ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರಿಗೆ ಇಂದು ದೇಶದ ಪರಮೋಚ್ಛ ನಾಗರೀಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಲಾಯಿತು.
ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಮಾನಾಥ ಕೋವಿಂದ್ ಅವರು ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
ಅಸ್ಸಾಂ ನ ಗಾಯನ ಬುಪೇನ್ ಹಜಾರಿಕಾ ಮತ್ತು ಸಾಮಾಜಿಕ ಹೋರಾಟಗಾರ ನಾಂಜಿ ದೇಶ್ಮುಖ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗಿದ್ದು, ಅವರ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿದರು.

ತಮ್ಮದೇ ಪಕ್ಷದ ಹಿರಿಯ ಪ್ರಣಬ್ ಮುಖರ್ಜಿ ಅವರು ದೇಶದ ಪರಮೋಚ್ಛ ಗೌರವ ಸ್ವೀಕರಿಸುವಾಗ ಕಾಂಗ್ರೆಸ್ನ ನಿಕಟ ಪುರ್ವ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾರ್ಯಕ್ರಮದಲ್ಲಿ ಹಾಜರಿರಲಿಲ್ಲ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಹಿರಿಯ ರಾಜಕಾರಣಿ ಎಲ್.ಕೆ.ಅಡ್ವಾಣಿ, ಗೃಹ ಮಂತ್ರಿ ಅಮಿತ್ ಶಾ, ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅವರುಗಳು ಉಪಸ್ಥಿತರಿದ್ದರು.
ಕಾಂಗ್ರೆಸ್ನಿಂದ ಅಧಿರ್ ರಂಜನ್ ಚೌದರಿ ಸೇರಿದಂತೆ ಇನ್ನೂ ಕೆಲವರು ಭಾಗವಿಸಿದ್ದರು. ರಾಹುಲ್ ಗಾಂಧಿ ಅವರು ಈ ಹಿಂದೆ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ದೊರೆತದ್ದಕ್ಕೆ ಶುಭ ಕೋರಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications