ನ್ಯಾಯಾಂಗ ನಿಂದನೆ ಅರ್ಜಿಗೆ ವಿಡಂಬನಾತ್ಮಕವಾಗಿ ಕ್ಷಮೆ ಕೋರಿದ ಪ್ರಶಾಂತ್ ಭೂಷಣ್
ನವದೆಹಲಿ, ಆಗಸ್ಟ್ 03: ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ಅರ್ಜಿಗೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಿಡಂಬನಾತ್ಮಕವಾಗಿ ಕ್ಷಮೆ ಕೋರಿದ್ದಾರೆ.
Recommended Video
ಮುಖ್ಯನ್ಯಾಯಮೂರ್ತಿ ಎಸ್ಎ ಬೋಬ್ಡೆ ಕುಳಿತಿದ್ದ ಐಷಾರಾಮಿ ಬೈಕ್ಗೆ ಸ್ಟ್ಯಾಂಡ್ ಹಾಕಲಾಗಿತ್ತು, ಇಂತಹ ಬೈಕ್ ಮೇಲೆ ಕುಳಿತಾಗ ಹೆಲ್ಮೆಟ್ ಹಾಕುವ ಅಗತ್ಯವಿಲ್ಲ ಎಂಬುದು ನನಗೆ ತಿಳಿದಿರಲಿಲ್ಲ.
ಹೀಗಾಗಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರುತ್ತೇನೆ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿದ 134 ಪುಟಗಳ ಸುದೀರ್ಘ ಪ್ರಮಾಣ ಪತ್ರದಲ್ಲಿ ವಿವರಿಸಿದ್ದಾರೆ. ಸುಪ್ರೀಂಕೋರ್ಟ್ಹಾಗೂ ನ್ಯಾಯಮೂರ್ತಿಗಳ ಬಗ್ಗೆ ನೀಡಿರುವ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಆದರೆ ಹೆಲ್ಮೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರುತ್ತೇನೆ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

ಆದರೆ ಪ್ರಮಾಣಪತ್ರದ ಉಳಿದ 133ಪುಟದಲ್ಲಿ ಇದನ್ನು ಹೊರತುಪಡಿಸಿ ಒಮ್ಮೆಯೂ ಕ್ಷಮೆಯನ್ನು ಕೇಳಿಲ್ಲ. ಸುಪ್ರೀಂಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿ ಹಾಗೂ ಹಿಂದಿನ ನಾಲ್ಕು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ಪ್ರಶಾಂತ್ ಭೂಷಣ್ ವಿವಾದಾತ್ಮಕ ಟ್ವೀಟ್ ಮಾಡಿದ್ದರು.
ಈ ಟ್ವೀಟ್ ಆಧರಿಸಿ ಸುಪ್ರೀಂಕೋರ್ಟ್ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿಕೊಂಡಿತ್ತು.ಈಗಾಗಲೇ ಈ ಎರಡು ವಿವಾದಾತ್ಮಕ ಟ್ವೀಟ್ನ್ನು ಡಿಲೀಟ್ ಮಾಡಿದ್ದರೂ, ಟ್ವಿಟ್ಟರ್ ಇಂಡಿಯಾಗೆ ನೋಟಿಸ್ ಜಾರಿಮಾಡಲಾಗಿದ್ದು, ವಿಚಾರಣೆ ಆಗಸ್ಟ್ 5 ರಂದು ನಡೆಯಲಿದೆ.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications