ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಇತರೆ ಗಣ್ಯರಿಂದ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

|
Google Oneindia Kannada News

ನವದೆಹಲಿ, ಜೂನ್ 23 : ರಂಜಾನ್ ತಿಂಗಳಿನಲ್ಲಿ ಉಪವಾಸ ಇರುವ ಮುಸ್ಲಿಂ ಸಮುದಾಯದವರಿಗಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಇತರ ಗಣ್ಯರು ಶುಕ್ರವಾರ ಇಫ್ತಾರ್ ಕೂಟವನ್ನು ಆಯೋಜಿಸಿದರು.

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿ ಇಫ್ತಾರ್ ಕೂಟ ಏರ್ಪಡಿಸಿ, ಮುಸ್ಲಿಂ ಬಾಧವರಿಗೆ ಶುಭಾಶಗಳನ್ನು ಹೇಳಿದರು.

ಇನ್ನು ಬಿಹಾರದ ಪಟ್ನಾದಲ್ಲಿ ಆರ್‌ ಜೆಡಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಆರ್‌ ಜೆಡಿ ಮುಖಂಡ ಲಾಲು ಪ್ರಸಾದ್‌ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಇಬ್ಬರೂ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಮತ್ತೊಂದೆಡೆ ಉತ್ತರ ಪ್ರದೇಶ ಗವರ್ನರ್ ರಾಮ್ ನಾಯ್ಕ್ ಇಂದು ಲಕ್ನೋದಲ್ಲಿ ಇಫ್ತಾರ್ ಕೂಟ ಆಯೋಜಿಸಿದರು.

English summary
President Pranab Mukherjee hosts an Iftar party at Rashtrapati Bhavan today. And UP Governor Ram Naik, RJD holds iftaar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X