ಗುಜರಾತ್ ಪ್ರವಾಹ: ಕಂಬನಿ ಮಿಡಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ, ಜುಲೈ 26: ಗುಜರಾತ್, ಅಸ್ಸಾಂ, ರಾಜಸ್ತಾನ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಹದ ಸಂಕಷ್ಟ ಎದುರಿಸುತ್ತಿರುವ ಜನರ ಕುರಿತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಂಬನಿ ಮಿಡಿದಿದ್ದಾರೆ.

ಅಸ್ಸಾಂ, ಗುಜರಾತ್ ಮತ್ತು ರಾಜಸ್ತಾನಗಳಲ್ಲಿ ಉಂಟಾದ ಅತಿವೃಷ್ಠಿ ಮತ್ತು ಮಳೆಯಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ನಾವೆಂದಿಗೂ ಅವರ ಕುಟುಂಬದೊಂದಿಗಿದ್ದೇವೆ ಎಂದು ಟ್ವೀಟ್ ಮಾಡುವ ಮೂಲಕ ಪ್ರವಾಹ ಪೀಡಿತ ರಾಜ್ಯಗಳ ಜನರಿಗೆ ಸಾಂತ್ವನ ಹೇಳಿದ್ದಾರೆ.

President Ram Nath Kovind condoles deaths due to floods in many states

ಭಾರತದ 14 ನೇ ರಾಷ್ಟ್ರಪತಿಯಾಗಿ ಜುಲೈ 25 ರಂದು ರಾಮನಾಥ್ ಕೋವಿಂದ್ ಪ್ರಮಾಣವಚನ ಸ್ವೀಕರಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+