ಮಾನನಷ್ಟ ಮೊಕದ್ದಮೆ:ಎಂಜೆ ಅಕ್ಬರ್, ಪ್ರಿಯಾ ರಾಜಿ ಸಂಧಾನಕ್ಕೆ ನಕಾರ
ನವದೆಹಲಿ: ನವೆಂಬರ್ 24: ಮೀಟೂ(#MeToo) ಅಭಿಯಾನದಲ್ಲಿ ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡಿಕೊಂಡಿದ್ದ ಪತ್ರಕರ್ತೆ ಪ್ರಿಯಾ ರಮಣಿ ಹಾಗೂ ಕೇಂದ್ರ ಮಾಜಿ ಸಚಿವ ಎಂಜೆ ಅಕ್ಬರ್ ರಾಜಿ ಸಂಧಾನ ಒಪ್ಪಿಗೆ ಇಲ್ಲ ಎಂದು ಹೇಳಿದ್ದಾರೆ.
ತಮ್ಮ ವಿರುದ್ಧ ಆರೋಪ ಹೊರಿಸಿದ್ದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಎಂಜೆ ಅಕ್ಬರ್ ದೆಹಲಿ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ರಮಣಿ ಪರ ವಕೀಲರು ಅಕ್ಬರ್ ಗೆ ಬೇಕಾದರೆ ಅವರು ಪ್ರಕರಣವನ್ನು ವಾಪಸ್ ಪಡೆಯಲಿ ಎಂದು ಹೇಳಿದ್ದಾರೆ.
ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಸುತ್ತಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೇ ಭಾನುವಾರದಂದೂ ಎರಡೂ ಪಕ್ಷದವರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಪ್ಪಂದಕ್ಕೆ ಮುಂದಾಗುವ ಸಾಧ್ಯತೆಗಳಿವೆಯೇ ಎಂದು ಪ್ರಶ್ನಿಸಿತ್ತು.

ಅಕ್ಬರ್ ಪರ ವಾದ ಮಂಡಿಸಿದ ಗೀತಾ ಲುಥ್ರಾ, ರಮಣಿ ಅವರು ತಮ್ಮ ಆರೋಪಗಳ ಬಗ್ಗೆ ಪಶ್ಚಾತ್ತಾಪ ಹೊಂದಿದ್ದರೆ, ತಮ್ಮ ಕಕ್ಷಿದಾರರಿಗೆ ಪ್ರಕರಣ ವಾಪಸ್ ಪಡೆಯುವುದಕ್ಕೆ ಸಲಹೆ ನೀಡುವುದನ್ನು ಪರಿಗಣಿಸುತ್ತೇನೆ ಎಂದು ಹೇಳಿದ್ದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications