ನವದೆಹಲಿಯ ಕರ್ನಾಟಕ ಭವನದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರೊ.ಸಿದ್ದರಾಮಯ್ಯ
ನವದೆಹಲಿ, ಫೆಬ್ರವರಿ.06: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ ನೇತೃತ್ವದ ನಿಯೋಗವು ನವದೆಹಲಿಯ ಕರ್ನಾಟಕ ಭವನದಲ್ಲಿ ಫೆ.6ರಂದು ಕರ್ನಾಟಕ ಭವನದ ಸಿಬ್ಬಂದಿಗಳು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿ, ದೆಹಲಿಯ ಕರ್ನಾಟಕ ಭವನದ ಆಡಳಿತದಲ್ಲಿ ಕನ್ನಡವನ್ನು ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಸಯ್ಯದ್ ಮೊಹಿದ್ ಅಲ್ತಾಫ್, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಬಿ.ಟಿ. ಲಲಿತ ನಾಯಕ್, ಕರ್ನಾಟಕ ಭವನದ ರೆಸಿಡೆಂಟ್ ಕಮಿಷನರ್ ನಿಲಯ ಮಿತಾಷ್, ಕೆಡಿಎ ಕಾರ್ಯದರ್ಶಿ ಡಾ.ಕೆ.ಮುರಳೀಧರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸಿಎಫ್ ನಾಯಕ್, ಡಾ.ಸಿದ್ದಲಿಂಗಯ್ಯ, ಜೆ ಪ್ರಭಾಕರ ಪಾಟೀಲ್, ಪ್ರೊ.ಕಾಳೇಗೌಡ ಹಾಜರಿದ್ದರು.

More From
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ









Click it and Unblock the Notifications