ಕೇಂದ್ರದ ವೈಫಲ್ಯ ಖಂಡಿಸಿ ರಾಹುಲ್ ಗಾಂಧಿ ಉಪವಾಸ ಸತ್ಯಾಗ್ರಹ

ನವದೆಹಲಿ, ಏಪ್ರಿಲ್ 09: ಕೇಂದ್ರ ಸರ್ಕಾರ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿ ಮತ್ತು ಏಪ್ರಿಲ್ 2 ರಂದು ಉತ್ತರ ಭಾರತದಾದ್ಯಂತ ನಡೆದ ದಲಿತ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸೆಯನ್ನು ವಿರೋಧಿಸಿ ಒಂದು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಲು ರಾಹುಲ್ ಗಾಂಧಿ ನಿರ್ಧರಿಸಿದ್ದಾರೆ.

ದೆಹಲಿಯ ರಾಜ್ ಘಾಟ್ ನ ಮಹಾತ್ಮಾ ಗಾಂಧಿ ಸ್ಮಾರಕದ ಬಳಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಇಂದು(ಏ.09) ಸತ್ಯಾಗ್ರಹ ನಡೆಸಲಿದ್ದಾರೆ.

ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ, ಬ್ಯಾಂಕ್ ಹಗರಣ, ಸಂಸತ್ ಅಧಿವೇಶನ ಸರಿಯಾಗಿ ನಡೆಸದಿರುವುದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ವೈಫಲ್ಯಗಳನ್ನು ಈ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ಖಂಡಿಸಲಿದ್ದಾರೆ.

Rahul to sit a day fast against central government

ಪರಿಶಿಷ್ಟ ಜಾತಿ/ಪಂಗಡ ಕಾಯ್ದೆಯಲ್ಲಿ ತಿದ್ದುಪಡಿ ತರುವ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಏಪ್ರಿಲ್ 2 ರಂದು ನಡೆದ ಭಾರತ್ ಬಂದ್ ಸಂದರ್ಭದಲ್ಲಿ ಉತ್ತರ ಭಾರತದಾದ್ಯಂತ ನಡೆದ ಗಲಭೆಯಲ್ಲಿ 10 ಜನ ಅಸುನೀಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+