ರೈಲ್ವೆ ಇಲಾಖೆಯ ಕ್ರೀಡಾಪಟುಗಳಿಗೆ ಬಡ್ತಿಯಲ್ಲಿ ಆದ್ಯತೆಗೆ ಹೊಸ ನಿಯಮ
ನವದೆಹಲಿ, ಆಗಸ್ಟ್ 3: ಭಾರತೀಯ ರೈಲ್ವೆಯಲ್ಲಿ ಉದ್ಯೋಗಿಗಳಾಗಿರುವ ಕ್ರೀಡಾಪಟುಗಳು ಮತ್ತು ಕೋಚ್ಗಳಿಗೆ ಹೆಚ್ಚಿನ ಅವಕಾಶಗಳು ಲಭ್ಯವಾಗಲಿದೆ. ಕ್ರೀಡಾಪಟುಗಳು ಮತ್ತು ಕೋಚ್ಗಳಿಗೆ ಇನ್ನು ಅಧಿಕಾರಿ ಮಟ್ಟದ ಬಡ್ತಿ ಪಡೆಯಲು ಅವಕಾಶವಿದೆ.
ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿರುವ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಕೋಚ್ಗಳಿಗೂ ಬಡ್ತಿ ದೊರೆಯಲಿದೆ. ಪದ್ಮಶ್ರೀ ಪ್ರಶಸ್ತಿ ಮತ್ತು ರಾಷ್ಟ್ರೀಯ ಪುರಸ್ಕಾರವನ್ನು ಪಡೆಯುವ ಕ್ರೀಡಾಪಟುಗಳನ್ನೂ ಕೂಡ ಗುರುತಿಸಲಾಗುತ್ತದೆ.
Shri Piyush Goyal, Hon'ble MR Approves a New Promotion Policy for Railway Sportspersons - #Railway Sportsperson & Coaches will be promoted to the Officer Rank. #sports #Olympics pic.twitter.com/GoGcnogt3d
— SouthWestern Railway (@SWRRLY) August 2, 2018
ಹೊಸ ನಿಯಮದಂತೆ, 2 ಒಲಿಂಪಿಕ್ಸ್ ಗಳಲ್ಲಿ ಸ್ಪರ್ಧಿಸುವ ಮತ್ತು ಏಷ್ಯನ್ ಗೇಮ್ಸ್ನ ಅಥವಾ ಕಾಮನ್ವೆಲ್ತ್ ಗೇಮ್ಸ್ ಅಥವಾ ವಿಶ್ವ ಚಾಂಪಿಯನ್ಷಿಪ್ನಲ್ಲಿ 2 ಪದಕ ಜಯಿಸುವ ಕ್ರೀಡಾಪಟುಗಳಿಗೆ ಅಧಿಕಾರಿ ದರ್ಜೆಯ ಬಡ್ತಿ ಸಿಗಲಿದೆ. ಅರ್ಜುನ ಅಥವಾ ಖೇಲ್ರತ್ನ ಪ್ರಶಸ್ತಿ ಪಡೆಯುವ ಕ್ರೀಡಾಪಟುಗಳಿಗೂ ಬಡ್ತಿ ಸಿಗಲಿದೆ.

2016ರ ರಿಯೋ ಒಲಿಂಪಿಕ್ಸ್ ವರೆಗೆ ಕ್ರೀಡಾಪಟುಗಳಿಗೆ ಬಡ್ತಿ ನೀಡುವ ಯಾವುದೇ ನಿಯಮವನ್ನು ರೈಲ್ವೆ ಇಲಾಖೆಯು ಹೊಂದಿರಲಿಲ್ಲ. ರಿಯೋ ಗೇಮ್ಸ್ನ ಬಳಿಕ, ಪದಕ ವಿಜೇತ ಮತ್ತು ಒಲಿಂಪಿಕ್ಸ್ನಲ್ಲಿ 4ನೇ ಸ್ಥಾನ ಪಡೆಯುವ ಕ್ರೀಡಾಪಟುಗಳಿಗಷ್ಟೇ ಬಡ್ತಿ ನೀಡುವ ನಿಯಮ ಜಾರಿಗೆ ತರಲಾಗಿತ್ತು. ರೈಲ್ವೆ ಇಲಾಖೆಯಲ್ಲಿ ಸ್ಯಕ್ಕೆ 3 ಸಾವಿರ ಹಾಲಿ ಕ್ರೀಡಾಪಟಗಳು ಉದ್ಯೋಗಿಗಳಾಗಿದ್ದಾರೆ ಎಂದು ಪಿಯುಷ್ ಗೋಯಲ್ ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications