ಗಂಭೀರ್ ಟ್ವೀಟ್ ಗೆ ಸೆಹ್ವಾಗ್ ನೀಡಿದ ಪ್ರತಿಕ್ರಿಯೆ ಏನು?
ನವದೆಹಲಿ, ಆಗಸ್ಟ್, 31: ರಾಜಧಾನಿ ನವದೆಹಲಿಯ ಮಹಾಮಳೆ ಟ್ವಿಟರ್ ನಲ್ಲಿ ಟ್ರೆಂಡ್ ಆಗಿದೆ. ಮಳೆಗೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಮತ್ತು ಸಮಸ್ಯೆ ಹಾಗೂ ಪರಿಹಾರಗಳು ಟ್ವಿಟರ್ ನಲ್ಲಿ ಜನರಿಗೆ ಮಾಹಿತಿ ನೀಡುವ ಕೆಲಸ ಮಾಡುತ್ತಿದೆ.
ಗೌತಮ್ ಗಂಭೀರ್ ಅವರ ಟ್ವೀಟ್ ಗೆ ಸ್ಫೋಟಕ ಆರಂಭಿಕ ವೀರೇಂದ್ರ ಸೆಹ್ವಾಗ್ ಪ್ರತಿಕ್ರಿಯೆ ನೀಡಿದ ರೀತಿಯನ್ನು ನೋಡಲೇಬೇಕು. ಪ್ರತಿಕ್ರಿಯೆ ನೀಡುತ್ತ ಸೆಹ್ವಾಗ್ ನವದೆಹಲಿಯ ಸಮ-ಬೆಸ ಪದ್ಧತಿಯನ್ನು ತಮ್ಮದೇ ಶೈಲಿಯಲ್ಲಿ ಅಣಕವಾಡಿದ್ದಾರೆ.[ಜಾನ್ ಕೆರಿಗೆ ಟ್ರಾಫಿಕ್ ನರಕ ತೋರಿಸಿದ ದೆಹಲಿ ಮಳೆ]

ಟ್ವೀಟ್ ಮಾಡಿರುವ ಗೌತಮ್ ಗಂಭಿರ್, ಇದು ಬೋಟ್ ಗಳನ್ನು ಖರೀದಿ ಮಾಡಲು ಸರಿಯಾದ ಸಮಯ. ಜನರ ಮೂಲಭೂತ ಸಮಸ್ಯೆ ನಿವಾರಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಹೇಳಿದ್ದರು. ಇದಕ್ಕೆ ಉತ್ತರ ನೀಡಿರುವ ಸೆಹ್ವಾಗ್ 'ಇದು ಒಳ್ಳೆಯ ಯೋಚನೆ, ಆದರೆ ಒಂದು ಸಮ ಮತ್ತೊಂದು ಬೆಸ ಸಂಖ್ಯೆಯ ಬೋಟ್ ನ್ನು ಖರೀದಿ ಮಾಡಬೇಕು' ಎಂದು ಟ್ವೀಟ್ ಮಾಡಿದ್ದಾರೆ.
ಭಾರತ ಪ್ರವಾಸದಲ್ಲಿರುವ ಅಮೆರಿಕ ಕಾರ್ಯದರ್ಶಿ ಜಾನ್ ಕೆರಿ ನವದೆಹಲಿ ಮಳೆಯನ್ನು ತಮಾಷೆ ಮಾಡಿದ್ದಾರೆ. ಐಐಟಿ- ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಾನ್ ಕೆರಿ, ನೀವೇನು ಬೋಟ್ ನಲ್ಲಿ ಬಂದ್ರಾ? ಅಥವಾ ನೆಲ, ನೀರು ಎರಡರಲ್ಲೂ ಸಂಚರಿಸುವ ವಾಹನಗಳಲ್ಲಿ ಬಂದ್ರಾ ? ಎಂದು ಹಾಸ್ಯ ಮಾಡಿದ್ದಾರೆ. ನವದೆಹಲಿಯ ಮಹಾಮಳೆಯನ್ನು ಟ್ವಿಟ್ಟರ್ ಲೋಕದಲ್ಲಿ ನೋಡಿಕೊಂಡು ಬನ್ನಿ..
Kerry is right. Need boats here. Under the AIIMS/SAFADARJUNG flyover, right now #DelhiRains pic.twitter.com/RfemtAaDvO
— Rajesh Kalra (@rajeshkalra) August 31, 2016
Odd and even boats for Delhi now, maybe ? Ridiculous drainage facilities in the capital! #DelhiRains pic.twitter.com/qm6R4RlpTM
— Gautam Gambhir (@GautamGambhir) August 31, 2016
you can take a horse to water, but you can't make it cross the stream :) #DelhiRains via @ndtv pic.twitter.com/i3mEfnjYZR
— Ajit Ranade (@ajit_ranade) August 31, 2016
When rainwater drains aren't cleaned,this happens.Water coming out instead of going in. #DelhiRains pic.twitter.com/5W1Om0RYcu
— Rajesh Kalra (@rajeshkalra) August 31, 2016
Heavy Rain in #Delhi @Live_Hindustan @htTweets @SkymetWeather #DelhiRains@VideoIndia pic.twitter.com/D5THOCMKNV
— Achlendra Katiyar (@achlendra) August 29, 2016
-
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications