ಐಎನ್ಎಸ್ ಸುಮಿತ್ರಾದಲ್ಲಿ ಕೆನಡಾದ ಅಕ್ಷಯ್ ಇದು ಸರಿನಾ? ರಮ್ಯಾ ಪ್ರಶ್ನೆ
Recommended Video
ನವದೆಹಲಿ, ಮೇ 09: ಭಾರತೀಯ ನೌಕಾಪಡೆಯ ಯುದ್ಧ ನೌಕೆಯನ್ನು ವೈಯಕ್ತಿಕ ಟ್ಯಾಕಿಯಂತೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಳಸಿದ್ದರು ಎಂದು ಪ್ರಧಾನಿ ಮೋದಿ ಅವರು ನೀಡಿದ್ದ ಹೇಳಿಕೆಯ ವಿರುದ್ಧವಾಗಿ ಕಾಂಗ್ರೆಸ್ಸಿನ ಸಾಮಾಜಿಕ ಜಾಲ ತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
ಭಾರತೀಯ ಯುದ್ಧ ನೌಕೆ ಐಎನ್ಎಸ್ ಸುಮಿತ್ರಾದಲ್ಲಿ ಕೆನಡಾದ ಪ್ರಜೆ, ನಟ ಅಕ್ಷಯ್ ಕುಮಾರ್ ಕುಟುಂಬ ಸಮೇತ ಕಾಣಿಸಿಕೊಂಡಿದ್ದಾರೆ ಎಂದು ಅಕ್ಷಯ್ ಕುಟುಂಬ ನೌಕೆಯಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋವನ್ನು ರಮ್ಯಾ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.
ಕೆನಡಾ ಪ್ರಜೆ ಅಕ್ಷಯ್ ಅವರನ್ನು ಯುದ್ಧನೌಕೆಗೆ ಕರೆದುಕೊಂಡು ಹೋಗಿದ್ದು ಸರಿಯೇ? ಯುದ್ಧ ನೌಕೆಯಲ್ಲಿ ನಟ ಅಕ್ಷಯ್ ಕುಮಾರ್, ಪತ್ನಿ ಟ್ವಿಂಕಲ್ ಖನ್ನಾ ಮತ್ತು ಪುತ್ರನನ್ನು ಕರೆದುಕೊಂಡು ಹೋಗಲಾಗಿದೆ. ನೀವು ಮಾಡಿದ್ದು ಸರೀನಾ ಎಂದು ಪ್ರಶ್ನಿಸಿದ್ದಾರೆ.
ಲಕ್ಷದೀಪದ ಮಾಜಿ ಆಡಳಿತಾಧಿಕಾರಿ ವಜಾಹತ್ ಹಬಿಬುಲ್ಲ ಅವರು ಪ್ರಧಾನಿ ಹೇಳಿಕೆಯನ್ನು ಅಲ್ಲಗೆಳೆದಿದ್ದರು. ಬೇಕಾದರೆ ಈ ಬಗ್ಗೆ ಅಮಿತಾಬ್ ರನ್ನು ಕೇಳಿದ್ದರು.ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಐಎನ್ಎಸ್ ವಿರಾಟ್ ವಿವಾದದ ಬಗ್ಗೆ ಏನು ಹೇಳುವಿರಿ ಎಂದು ರಮ್ಯಾ ಪ್ರಶ್ನಿಸಿದ್ದಾರೆ
| Array |
ಮೋದಿ ಮಾಡಿದ್ದು ಸರಿಯೇ?
ಅತ್ಯಂತ ದೊಡ್ಡ ಸುಳ್ಳುಗಾರ ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿ, ಅಕ್ಷಯ್ ಅವರು ಐಎನ್ಎಸ್ ಸುಮಿತ್ರಾದಲ್ಲಿ ವಿಹರಿಸಿದ್ದರ ಬಗ್ಗೆ ರಮ್ಯಾ ಅವರು ಪ್ರಶ್ನಿಸಿದ್ದಾರೆ.
|
ಅದು ನೌಕಪಡೆಯ ಯುದ್ಧನೌಕೆ
ಅದು ನೌಕಪಡೆಯ ಯುದ್ಧನೌಕೆಯಲ್ಲ, ರಾಷ್ಟ್ರಪತಿ ಅವರ ಯಾಚ್, ಅವರ ಅನುಮತಿ ಇಲ್ಲದೆ ಪ್ರಧಾನಿ ಅವರು ಹೇಗೆ ಸಾರ್ವಜನಿಕರನ್ನು ಅಹ್ವಾನಿಸಲು ಸಾಧ್ಯ ಎಂದು ಪ್ರಶ್ನಿಸಲಾಗಿದೆ.
|
ಇದರಲ್ಲಿ ತಪ್ಪೇನು?
ಅಕ್ಷಯ್ ಕುಮಾರ್ ಅವರು ಯುದ್ಧನೌಕೆಯಲ್ಲಿ ವಿಹರಿಸಿದರೆ, ಅದರಲ್ಲಿ ತಪ್ಪೇನಿದೆ, ಹಿಂದಿ ಸಿನಿಮಾಗಳನ್ನು ನೋಡುವುದೇ ದೇಶದ ಭದ್ರತೆಗೆ ಅಪಾಯಕಾರಿ, ಈ ಬಗ್ಗೆ ಸರ್ಕಾರ ತನಿಖೆ ನಡೆಸಲಿ.
|
ಅಕ್ಷಯ್ ಕುಮಾರ್ ಬಗ್ಗೆ ಹೆಮ್ಮೆಯಿದೆ
ಸೈನಿಕರ ಬಗ್ಗೆ ನಟ ಅಕ್ಷಯ್ ಕುಮಾರ್ ಅವರಿಗೆ ಕಾಳಜಿಯಿದೆ. ಉಚಿತವಾಗಿ ಸ್ವಯಂ ರಕ್ಷಣೆ ಶಾಲೆ ನಡೆಸುತ್ತಿದ್ದಾರೆ, ಒಡಿಶಾ ಸಂತ್ರಸ್ತರಿಗೆ 1 ಕೋಟಿ ರು ನೀಡಿದ್ದಾರೆ. ಆದರೆ, ನೀವು ಮಂಡ್ಯಕ್ಕೆ ಬಂದು ವೋಟ್ ಮಾಡಿಲ್ಲವೇಕೆ?
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications