Fake: SBI ಬ್ಯಾಂಕ್ನಲ್ಲಿ AePS ಪದ್ಧತಿ ವ್ಯವಹಾರ ಸ್ಥಗಿತಗೊಂಡಿಲ್ಲ
ದೆಹಲಿ, ಏಪ್ರಿಲ್ 13: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಎಇಪಿಎಸ್ ವಿಧಾನದ (AePS-Aadhar enabled Payment System) ವ್ಯವಹಾರ ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ, ಈ ಸುದ್ದಿ ಸುಳ್ಳು. ಇಂತಹ ಯಾವುದೇ ಹೊಸ ಬದಲಾವಣೆಯಲ್ಲಿ ಬ್ಯಾಂಕ್ ತಂದಿಲ್ಲ.
ಏಪ್ರಿಲ್ 14ರ ವರೆಗೂ ಎಇಪಿಎಸ್ (AePS) ಸರ್ವರ್ ಡೌನ್ ಇರುತ್ತೆ. ಹಾಗಾಗಿ, ಈ ಪದ್ಧತಿಯಲ್ಲಿ ವ್ಯವಹಾರವನ್ನು ತಾತ್ಕಲಿಕವಾಗಿ ರದ್ದುಗೊಳಿಸಲಾಗಿದೆ. ಒಂದು ವೇಳೆ ಎಇಪಿಎಸ್ ಬಳಸಿ ವ್ಯವಹಾರ ಮಾಡಿದ್ದೇ ಆದರೆ, ಆ ಹಣ ಮಂಜೂರು ಆಗುವುದಿಲ್ಲ. ಅದು ಸ್ಥಗಿತವಾಗುತ್ತೆ ಎನ್ನಲಾಗಿದೆ. ಆದರೆ ಇದು ಸುಳ್ಳು. ಆರ್ಬಿಐ ಇಂತಹ ಯಾವುದೇ ಸಲಹೆ ಸೂಚನೆಯನ್ನು ಇದುವರೆಗೂ ನೀಡಿಲ್ಲ.
ಅಂದ್ಹಾಗೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಎಇಪಿಎಸ್ ವಿಧಾನದಲ್ಲಿ ವ್ಯವಹಾರ ನಡೆಯುತ್ತೆ. ಈ ವಿಧಾನದಲ್ಲಿ ಖಾತೆ ಸಂಖ್ಯೆ ಮತ್ತು ಆಧಾರ್ ಸಂಖ್ಯೆ ನಮೂದಿಸಿದರೆ ಸಾಕು ಹಣ ವರ್ಗಾವಣೆ, ಪಾವತಿ ಸೇರಿದಂತೆ ಇನ್ನಿತರ ವ್ಯವಹಾರ ಮಾಡಬಹುದು.

ಎಇಪಿಎಸ್ ಅಂದ್ರೆ ಆಧಾರ್ ಮೂಲಕ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳನ್ನು ನೀಡುವುದು. ಈ ವಿಧಾನ ಬಳಸಿ ನೀವು ಹಣವನ್ನು ವರ್ಗಾಯಿಸಬಹುದು, ಪಾವತಿ ಮಾಡಬಹುದು, ಹಣವನ್ನು ಠೇವಣಿ ಮಾಡಬಹುದು, ಹಣವನ್ನು ಹಿಂಪಡೆಯಬಹುದು ಮತ್ತು ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ವಿಚಾರಣೆ ಮಾಡಬಹುದು.
ಲಕ್ಷಾಂತರ ಜನರು ಈ AePS ವಿಧಾನದ ಮೇಲೆ ಅವಲಂಬಿತವಾಗಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಇಂತಹ ಸುಳ್ಳು ಸುದ್ದಿಗಳಿಂದ ಸಾಮಾನ್ಯವಾಗಿ ಜನರು ಆತಂಕಕ್ಕೆ ಗುರಿಯಾಗಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications