ಗೋಹತ್ಯೆ ನಿಷೇಧಕ್ಕೆ ಕಾನೂನು ರೂಪಿಸಿ: ಮೋಹನ್ ಭಾಗವತ್
ನವದೆಹಲಿ, ಏಪ್ರಿಲ್. 09 : ದೇಶದಾದ್ಯಂತ ಗೋಹತ್ಯೆ ನಿಷೇಧಿಸಿ ಕಾನೂನು ರೂಪಿಸಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಜೈನ ತೀರ್ಥಂಕರ ಮಹಾವೀರ ಅವರ ಜನ್ಮ ದಿನದ ನಿಮಿತ್ತ ದೆಹಲಿಯಲ್ಲಿ ಕಾರ್ಯಕ್ರಮವೊಂದಲ್ಲಿ ಭಾಗವಹಿಸಿ ಮಾತನಾಡಿದ ಅವರು ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿದರು. [ಮುಸ್ಲಿಮರೂ ಸೇರಿ ಭಾರತದಲ್ಲಿ ಹುಟ್ಟಿದವರೆಲ್ಲ ಹಿಂದೂಗಳು: ಭಾಗವತ್]

'ಕಾನೂನನ್ನು ಪಾಲಿಸುವ ಮೂಲಕ ಗೋ ರಕ್ಷಣೆಯ ಕಾರ್ಯ ಆಗಬೇಕಿದೆ. ಗೋಹತ್ಯೆ ವಿಷಯಕ್ಕೆ ಸಂಬಂಧಿಸಿ ನಡೆಯುತ್ತಿರುವ ಹಿಂಸಾಚಾರ ಮೂಲೋದ್ದೇಶವನ್ನು ಕೆಡಿಸುತ್ತಿದೆ'ಎಂದರು.
ರಾಜಸ್ತಾನದ ಅಲ್ವಾರ್ ಜಿಲ್ಲೆಯಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ರೈತ ಪೆಹ್ಲು ಖಾನ್ ಎಂಬುವವರ ಮೇಲೆ ಇತ್ತೀಚೆಗೆ ಹಲ್ಲೆ ಮಾಡಿದ ವಿಷಯ ವಿವಾದಕ್ಕೀಡಾಗಿರುವ ಮಧ್ಯೆಯೇ ಭಾಗವತ್ ಈ ಹೇಳಿಕೆ ನೀಡಿದ್ದಾರೆ.
ಹಲ್ಲೆಗೊಳಗಾಗಿದ್ದ ಖಾನ್ ನಂತರ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ಇನ್ನುಳಿದ 10 ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications