ಆಧಾರ್ ಜೋಡಣೆ ಕುರಿತು ಸುಪ್ರೀಂ ಮಧ್ಯಂತರ ಆದೇಶ: ಮಾರ್ಚ್ 31 ಕೊನೇ ದಿನ
ನವದೆಹಲಿ, ಡಿಸೆಂಬರ್ 15: ಎಲ್ಲಾ ಸೇವೆಗಳೊಂದಿಗೆ ಆಧಾರ್ ಸಂಖ್ಯೆ ಜೋಡಿಸುವ ದಿನಾಂಕವನ್ನು ಮಾರ್ಚ್ 31, 2018 ಕ್ಕೆ ಮುಂದೂಡಿ, ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಆಧಾರ್ ಸಂಖ್ಯೆಯನ್ನು ಬೇರೆ ಬೇರೆ ಸೇವೆಗಳಿಗೆ ಮತ್ತು ಸರ್ಕಾರಿ ಸೌಲಭ್ಯಗಳೊಂದಿಗೆ ಜೋಡಿಸಲು ಈಗಾಗಲೇ ಇದ್ದ ಡಿ.31 ರ ಗಡುವನ್ನು ವಿಸ್ತರಿಸಿ, ಮಾರ್ಚ್ 31 ರವರೆಗೆ ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಮಾಡಿದ್ದ ಮನವಿಗೆ ಸುಪ್ರೀಂ ಕೋರ್ಟ್ ಈ ಮೂಲಕ ಸ್ಪಂದಿಸಿದೆ. ಬ್ಯಾಂಕ್ ಖಾತೆ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ವಿವಿಧ ಸೇವೆಗಳಿಗೆ ಆಧಾರ್ ಜೋಡಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿದೆ.

ಆಧಾರ್ ಜೋಡಣೆಗೆ ಕುರಿತಂತೆ, ಕೇಂದ್ರ ಸರ್ಕಾರದ ಮನವಿಯನ್ನು ಇಂದು(ಡಿ.15) ಪರಿಗಣಿಸಿದ ಸುಪ್ರೀಂ ಕೋರ್ಟ್ ಮಾರ್ಚ್ 31 ರವರೆಗೆ ಕಾಲಾವಕಾಶ ನೀಡಿದೆ.
ಬ್ಯಾಂಕ್ ಖಾತೆ, ವಿವಿಧ ಸರ್ಕಾರಿ ಸೌಲಭ್ಯಗಳನ್ನು ಪಡೆಯುವುದಕ್ಕೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಮಾರ್ಚ್ 31 ಕಡೆಯ ದಿನಾಂಕವಾಗಿದೆ. ಸದ್ಯಕ್ಕೆ ಕೇವಲ ಮಧ್ಯಂತರ ಆದೇಶವನ್ನಷ್ಟೇ ನೀಡಿರುವ ಸುಪ್ರೀ, ಜನರವರಿಯಲ್ಲಿ ಮತ್ತೆ ಈ ಕುರಿತು ವಿಚಾರಣೆ ನಡೆಸಲಿದೆ. ಕಾಸಗಿ ತನದ ಹಕ್ಕಿಗೆ ಸಂಬಂಧಿಸಿದಂತೆ ಎದ್ದಿರುವ ಕೂಗಿನ ಕುರಿತು ಆ ಸಮಯದಲ್ಲಿ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಪೀಠ ವಿಚಅರಣೆ ನಡೆಸಲಿದ್ದು, ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ ನೀಡಬೇಕೇ ಬೇಡವೆ ಎಂಬ ಕುರಿತು ಆ ಸಮಯದಲ್ಲಿ ಚರ್ಚೆ ನಡೆಯಲಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications