ಸಲ್ಲೇಖನ ವ್ರತ: ರಾಜಸ್ಥಾನ ಹೈಕೋರ್ಟ್ ತೀರ್ಪು ತಡೆಹಿಡಿದ ಸುಪ್ರೀಂ
ನವದೆಹಲಿ, ಆಗಸ್ಟ್, 31 : ಜೈನರ ಪವಿತ್ರ ಆಚರಣೆಯಾದ ಸಲ್ಲೇಖನ ವ್ರತದ ಮೇಲೆ ನಿಷೇಧ ಹೇರಿದ್ದ ರಾಜಸ್ಥಾನ ಹೈಕೋರ್ಟ್ ತೀರ್ಪನ್ನು, ಸುಪ್ರೀಂ ಕೋರ್ಟ್ ಸೋಮವಾರ ತಡೆ ಹಿಡಿದಿದೆ.
ಜೈನ ಸಮುದಾಯದ ಸಲ್ಲೇಖನವನ್ನು ಆತ್ಮಹತ್ಯೆ ಎಂದು ಪರಿಗಣಿಸಿ ಅದನ್ನು ಅಪರಾಧ ಎಂದು ರಾಜಸ್ಥಾನ ಹೈಕೋರ್ಟ್ ಕೆಲವು ದಿನಗಳ ಹಿಂದೆ ಇದರ ಮೇಲೆ ನಿಷೇಧ ಹೇರಿತ್ತು. ಸಲ್ಲೇಖನ ವ್ರತ ಕೈಗೊಳ್ಳುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ಘೋಷಿಸಿತ್ತು.[ಜೈನರ ಸಲ್ಲೇಖನ ವ್ರತ ಕಾನೂನುಬಾಹಿರ ಆಚರಣೆಯಂತೆ!]

ಜೈನರ ಹೋರಾಟದ ಸರಣಿ ಮುಂದುವರೆಯುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ರಾಜಸ್ಥಾನ ಹೈಕೋರ್ಟ್ ತೀರ್ಪನ್ನು ಪರಾಮರ್ಶಿಸಲು ಒಪ್ಪಿಗೆ ನೀಡಿದ್ದು, ಕೇಂದ್ರ ಹಾಗೂ ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ದೀಕ್ಷೆ ಸ್ವೀಕರಿಸಿದ ವ್ಯಕ್ತಿಯು ತನ್ನ ಇಚ್ಛೆಗೆ ಅನುಗುಣವಾಗಿ ನೀರು ಆಹಾರಾದಿಗಳನ್ನು ಬಿಟ್ಟು ಮೋಕ್ಷ ಪ್ರಾಪ್ತಿಗಾಗಿ ಹಂಬಲಿಸುತ್ತಾ ಜೀವ ತ್ಯಾಗ ಮಾಡುವ ಸಲ್ಲೇಖನ ವ್ರತವನ್ನು ಆತ್ಮಹತ್ಯೆ ಎಂದು ಪರಿಗಣಿಸಿ ರಾಜಸ್ಥಾನ ಹೈಕೋರ್ಟ್ ಆಗಸ್ಟ್ 10ರಂದು ತೀರ್ಪನ್ನು ನೀಡಿತ್ತು.
ಈ ತೀರ್ಪನ್ನು ಖಂಡಿಸಿ ಜೈಪುರ, ಬೆಂಗಳೂರು ಇನ್ನಿತರ ಪ್ರದೇಶದ ಲಕ್ಷಾಂತರ ಜೈನರು ದೇಶಾದ್ಯಂತ ಪ್ರತಿಭಟನೆ ಕೈಗೊಂಡು ತಿರ್ಪನ್ನು ವಾಪಾಸು ತೆಗೆದುಕೊಳ್ಳಬೇಕೆಂದು ಒತ್ತಾಯ ಪಡಿಸಿದ್ದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications