ತೆಹಲ್ಕಾ ತರುಣ್ ಗೆ ಮಧ್ಯಂತರ ಜಾಮೀನು ಸಿಕ್ತು!

ಕೋರ್ಟೂ ಸಹ ಅಷ್ಟೇ ಆತುರಾತುರವಾಗಿ ಅರ್ಜಿಯನ್ನು ಎತ್ತಿಹಿಡಿದಿದ್ದು, ಮಧ್ಯಾಹ್ನ 2 ವರೆಗೂ ತಾತ್ಕಾಲಿಕ ಜಾಮೀನು ನೀಡಿದೆ. ಇದರಿಂದ ತರುಣ್ ಬಂಧನಕ್ಕೆ ಸಿದ್ಧತೆ ನಡೆಸಿದ್ದ ಗೋವಾ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ.
ಬೆಳಗಿನ ಸುದ್ದಿ: ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದಂತಹ ಗಂಭೀರ ಪ್ರಕರಣ ಎದುರಿಸುತ್ತಿರುವ ತೆಹಲ್ಕಾ ಪತ್ರಿಕೆಯ ಸಂಸ್ಥಾಪಕ ಸಂಪಾದಕ ತರುಣ್ ತೇಜ್ ಪಾಲ್ ಇನ್ನೂ ಗೋವಾ ಪೊಲೀಸರ ಕೈಗೆ ಸಿಕ್ಕಿಲ್ಲ.
ಚೋದ್ಯವೆಂದರೆ, ಪ್ರಕರಣ ಬೆಳಕಿಗೆ ಬಂದಾಗಿನಿಂದ ದೆಹಲಿಯಲ್ಲಿರುವ ತೇಜಪಾಲ್ ಮನೆಗೆ ದೆಹಲಿ ಪೊಲೀಸರು ಬಿಗಿಭದ್ರತೆ ಹಾಕಿ, ಆತನಿಗೆ ರಕ್ಷಣೆ ನೀಡಿದ್ದರು. ಇದೀಗ ದಿಲ್ಲಿ ಪೊಲೀಸರ ಕಣ್ಣಿಗೆ ಮಣ್ಣೆರಚಿ ತೇಜಪಾಲ್ ನಾಪತ್ತೆಯಾಗಿದ್ದಾರೆ.
ಆದರೆ ಜಾಮೀನು ರಹಿತ ವಾರಂಟ್ ಅನ್ನು ಹಿಡಿದು ದಿಲ್ಲಿಗೆ ಬಂದಿರುವ ಗೋವಾ ಪೊಲೀಸರ ತರುಣ್ ತೇಜಪಾಲ್ ವಾಸಸ್ಥಳ ಮತ್ತು ಆತನ ನಿಕಟವರ್ತಿಗಳ ಮನೆಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ತೇಜಪಾಲ್ ಪತ್ನಿಯನ್ನು ವಿಚಾರಿಸಲಾಗಿ ಆಕೆ ತನ್ನ ಗಂಡ ಎಲ್ಲಿದ್ದಾನೆ, ಎಲ್ಲಿಗೆ ಹೋಗಿದ್ದಾನೆ ಎಂದು ಪೊಲೀಸರಿಗೆ ತಿಳಿಸುತ್ತಿಲ್ಲ.
ಈ ಮಧ್ಯೆ, ದಿಲ್ಲಿ ಹೈಕೋರ್ಟಿನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಅಲ್ಲಿ ತನಗೇನಾದರೂ ಜಾಮೀನು ಸಿಕ್ಕಿಬಿಟ್ಟರೆ ಎಂಬ high hopes ಆರೋಪಿ ತೇಜಪಾಲ್ ಅವರಿಗಿದೆ. ಹಾಗಾಗಿ ಇಂದು ಮಧ್ಯಾಹ್ನದ ವರೆಗೂ ಪೊಲೀಸರ ಜತೆ ಕಣ್ಣಾಮುಚ್ಚಾಲೆ ಆಡಲು ನಿರ್ಧರಿಸಿದಂತಿದೆ.
ಆದರೆ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಗಂಭೀರ ಸ್ವರೂಪದ್ದಾಗಿದ್ದು, ಜಾಮೀನು ಸಿಗುವುದು ದುರ್ಲಭ. ಆದರೂ ತೇಜಪಾಲ್ ಒಂದು ಕೈನೋಡೋಣ ಅಂದುಕೊಂಡು ... ಇಂದು ಬೆಳಗ್ಗೆ ತಮ್ಮನ್ನು ಬಂಧಿಸಲು ಬಂದಿದ್ದ ಗೋವಾ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications